ಛತ್ರಪತಿ ಶಿವಾಜಿ ಮೂರ್ತಿ ಸ್ಥಾಪನೆ ಕಾಮಗಾರಿಗೆ ಚಾಲನೆ
Chhatrapati Shivaji idol installation work started
ಬೆಳಗಾವಿ 12: ಬೆಳಗಾವಿ ಗ್ರಾಮೀಣ ಕ್ಷೇತ್ರದ ಸುಳೇಭಾವಿ ಗ್ರಾಮದಲ್ಲಿ ಶ್ರೀ ಛತ್ರಪತಿ ಶಿವಾಜಿ ಮಹಾರಾಜರ ಮೂರ್ತಿಯ ಪ್ರತಿಷ್ಟಾಪನೆ ಹಿನ್ನೆಲೆಯಲ್ಲಿ ಮೂರ್ತಿ ಅಳವಡಿಸುವ ಅಡಿಪಾಯದ ಕಾಂಕ್ರೀಟ್ ಕಾಮಗಾರಿಗೆ ಯುವ ಕಾಂಗ್ರೆಸ್ ಮುಖಂಡ ಮೃಣಾಲ ಹೆಬ್ಬಾಳಕರ್ ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಸೇರಿ ಭಾನುವಾರ ಪೂಜೆ ನೆರವೇರಿಸಿ, ಚಾಲನೆ ನೀಡಿದರು.
ಈ ಸಮಯದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಫಕೀರವ್ವ ಅಮರಾಪೂರ್, ಗ್ರಾಮ ಪಂಚಾಯತಿಯ ಸರ್ವ ಸದಸ್ಯರು, ಬಸನಗೌಡ ಹುಂಕ್ರಿಪಾಟೀಲ, ದತ್ತಾ ಬಂಡಿಗಣಿ, ನಾನಪ್ಪ ಪಾರ್ವತಿ, ಚಂಬು ಯಮೋಜಿ, ಮುರಗೇಶ್ ಹಂಪಿಹೊಳಿ, ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮಹೇಶ ಸುಗಣೆನ್ನವರ, ಫಕೀರ್ ಕೋಲಕಾರ್ ಮುಂತಾದವರು ಉಪಸ್ಥಿತರಿದ್ದರು.
ಸಾವಿರಾರು ಕೋಟಿ ವಂಚನೆ, ವರ್ಗಾವಣೆ ಆರೋಪ: ಶಿವಾನಂದ ನೀಲಣ್ಣವರ ಬಂಧನ
ಬೆಳಗಾವಿಯಲ್ಲಿ ಶಿವಾನಂದ ನೀಲಣ್ಣನವರಗೆ ಅಧಿಕಾರಿಗಳ ಶಾಕ್ : ಶಿವಂ ಅಸೋಸಿಯೇಟ್ ಕಚೇರಿಗಳ ಮೇಲೆ ದಾಳಿ
24 ಗಂಟೆಯಲ್ಲಿ ಕಾರು ಕಳ್ಳತನ ಪ್ರಕರಣ ಭೇಧಿಸಿದ ಪೊಲೀಸರು : ಖದೀಮರ ಪತ್ತೆಗಾಗಿ ಶೋಧ
ಗಡಿ ಮರಾಠಿ ಶಾಲೆಗಳಲ್ಲಿ ಕನ್ನಡ ಕಹಳೆ: 7 ಕನ್ನಡ ಪ್ರಾಥಮಿಕ, 2 ಪ್ರೌಡ ಶಾಲೆಗಳಿಗೆ ರಾಜ್ಯ ಸರಕಾರ ಗ್ರಿನ್ ಸಿಗ್ನಲ್
ಅಂತರಾಜ್ಯ ಖದೀಮನ ಬಂಧನ : 45.56 ಲಕ್ಷ ಮೌಲ್ಯದ ಚಿನ್ನಾಭರಣ, ದ್ವಿಚಕ್ರ ವಾಹನ ವಶಕ್ಕೆ
ಹಿಡಕಲ್ ಹಿನ್ನೀರಿನಲ್ಲಿ ಮುಳುಗಿದ್ದ ಹುನ್ನೂರು ವಿಠಲ ಮಂದಿರ ಜಲದಿಗ್ಭಂಧನದಿಂದ ಮುಕ್ತಿ 