ಚಿದಂಬರಶಮರ್ಾಗೆ ಪಿಹೆಚ್ಡಿ ಪದವಿ ಪ್ರದಾನ
ಲೋಕದರ್ಶನ ವರದಿ
ಧಾರವಾಡ04: ಕನರ್ಾಟಕ ವಿಶ್ವವಿದ್ಯಾಲಯದ 69ನೇ ವಾಷರ್ಿಕ ಘಟಿಕೋತ್ಸವದಲ್ಲಿ ಸಂಸ್ಕೃತ ವಿಷಯದಲ್ಲಿ "ಜಾತಕ, ಪಾರಿಜಾತ ವಿಮಶರ್ೆ ವಿಷಯದಲ್ಲಿ ಡಾಕ್ಟರೇಟ್ ಪದವಿ ಪಡೆದ ಚಿದಂಬರಶಮರ್ಾ ಹಣಮಂತರಾವ್ ಟಕ್ಕಳಕಿ ಅವರಿಗೆ ಸಿ.ಎಸ್.ಐ.ಆರ್. ಅಂಡ್ ಸೆಕ್ರೆಟರಿ ಡಿ.ಎಸ್.ಐ.ಆರ್ ಕೌನ್ಸಿಲ್ ಆಫ್ ಸೈಂಟಿಫಿಕ್ ಅಂಡ್ ಇಂಡಸ್ಟ್ರಿಯಲ್ ರಿಸಚರ್್ ನವದೆಹಲಿ ಪ್ರೊ. ಶೇಖರ್ ಮಾಂಡೆ ಹಾಗೂ ಕುಲಪತಿ ಪ್ರೊ. ಪ್ರಮೋದ ಗಾಯಿ ಅವರು ಪಿಹೆಚ್ಡಿ ಪ್ರದಾನ ಮಾಡಿದರು.
ನೀಲಣ್ಣವರ ಪರ ಮಹಾರಾಷ್ಟ್ರದ ಹೂಡಿಕೆದಾರನ ಬ್ಯಾಟಿಂಗ್: ಪೊಲೀಸರ ವಿರುದ್ದ ಆಕ್ರೋಶದ ಅಡಿಯೊ ವೈರಲ್
ಒಳಚರಂಡಿಗೆ ನುಗ್ಗುತ್ತಿದೆ ಮಳೆಯ ನೀರು : ಗಲ್ಲಿಯಲ್ಲಾ ಗಬ್ಬು ವಾಸನೆ, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಜನರ ಹಿಡಿಶಾಪ
ಭಾರಿ ಮಳೆ, ಗಾಳಿಯಿಂದ ಹಾರಿಹೋದ ಸರ್ಕಾರಿ ಶಾಲೆಗಳ ಮೇಲ್ಚಾವಣಿ : ಮರ ಕಂಬಗಳು ಧರೆಗೆ
ಅಗಲಿದ ಅನಾಥನಿಗೆ ಅಗ್ನಿಸ್ಪರ್ಶ ಮಾಡಿ ಆಪತ್ಭಾಂದವನಾದ ವಿಜಯ ಮೋರೆ: ಅಂತ್ಯಕ್ರಿಯೆಗೆ ಮಾರ್ಕೆಟ್ ಪೊಲೀಸರ ಸಾಥ್
ದ್ವಿಚಕ್ರವಾಹನ ಕಳ್ಳರ ಬಂಧನ : 6.10 ಲಕ್ಷ ಮೌಲ್ಯದ 14 ವಾಹನಗಳ ವಶಕ್ಕೆ ಎಸ್ ಪಿ ರಾಮರಾಜನ್
ಸಾವಿರಾರು ಕೋಟಿ ವಂಚನೆ, ವರ್ಗಾವಣೆ ಆರೋಪ: ಶಿವಾನಂದ ನೀಲಣ್ಣವರ ಬಂಧನ 