5 ಕೆಜಿ ತೂಕ ಕಳೆದುಕೊಂಡ ಮಾಜಿ ಸಚಿವ ಚಿದಂಬರಂ
ನವದೆಹಲಿ, ಅ 19: ಐಎನ್ಎಕ್ಸ್ ಮೀಡಿಯಾ ಹಗರಣದಲ್ಲಿ ಕಳೆದ ಎರಡು ತಿಂಗಳಿನಿಂದ ಜೈಲಿನಲ್ಲಿರುವ ಕೇಂದ್ರದ ಮಾಜಿ ಸಚಿವ ಪಿ.ಚಿದಂಬರಂ 5 ಕೆ.ಜಿ. ತೂಕ ಕಳೆದುಕೊಂಡಿದ್ದಾರೆ. ಜೈಲಿನ ಪ್ರಕರಣದಲ್ಲಿ ಜಾಮೀನು ನೀಡುವಂತೆ ಸುಪ್ರೀಂಕೋಟ್ರ್ನಲ್ಲಿ ಚಿದಂಬರಂ ಪರ ವಕೀಲರು ಮನವಿ ಮಾಡಿದ್ದು ನ್ಯಾಯಾಲಯ ತೀರ್ಪನ್ನು ಕಾಯ್ದಿರಿಸಿದೆ.ಇನ್ನು ಚಳಿಗಾಲದಲ್ಲಿ ಅವರ ಆರೋಗ್ಯ ಮತ್ತಷ್ಟು ಬಿಗಡಾಯಿಸುವ ಸಾಧ್ಯತೆ ಇದೆ. ಹೀಗಾಗಿ ಅವರ ಆರೋಗ್ಯ ದೃಷ್ಟಿಯಿಂದ ಜಾಮೀನು ನೀಡಬೇಕು ಎಂದು ಅವರ ಪರ ವಕೀಲ ಕಪಿಲ್ ಸಿಬಲ್ ಮನವಿ ಮಾಡಿದ್ದರು . ಈಗ ಕೋರ್ಟ್ ತೀಪು ಕಾಯ್ದಿಸಿರುವ ಕಾರಣ ಎಲ್ಲರ ಚಿತ್ತ ನ್ಯಾಯಾಲಯದತ್ತ ನೆಟ್ಟಿದೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 