ಸುಕ್ಷೇತ್ರ ಮುಕ್ತಿಮಂದಿರ ಮುಗಳಖೋಡ ಶ್ರೀಮಠಕ್ಕೆ ಮುಖ್ಯಮಂತ್ರಿಗಳ ಭೇಟಿ
ಲೋಕದರ್ಶನ ವರದಿ
ಮುಗಳಖೋಡ: ಸುಕ್ಷೇತ್ರ ಮುಕ್ತಿಮಂದಿರ ಮುಗಳಖೋಡ ಶ್ರೀಮಠಕ್ಕೆ ಕನರ್ಾಟಕ ಸಕರ್ಾರದ ಘನತೆವೆತ್ತ ಮುಖ್ಯ ಮಂತ್ರಿಗಳಾದ ಬಿ. ಎಸ್ . ಯಡಿಯೂರಪ್ಪನವರು ಭೇಟಿ ನೀಡಿ ಸದ್ಗುರು ಯಲ್ಲಾಲಿಂಗ ಮಹಾಪ್ರಭುಗಳ ಕರ್ತೃ ಗದ್ದುಗೆಗೆ ನಮಸ್ಕರಿಸಿ ತದನಂತರ ಸಿದ್ಧರಾಮೇಶ್ವರ ಅನುಭವ ಮಂಟಪಕ್ಕೆ ತೆರಳಿ ಅನುಭವ ಮಂಟಪದಲ್ಲಿರುವ ಷಡಕ್ಷರಿ ಶಿವಯೋಗಿ ಸಿದ್ಧರಾಮೇಶ್ವರ ಮಹಾಸ್ವಾಮಿಗಳವರ ಮೂತರ್ಿಗೆ ಭಕ್ತಿ ಸಮಪರ್ಿಸಿ ಪರಮ ಪೂಜ್ಯ ಷ. ಶಿ. ಡಾ. ಮುರುಘರಾಜೇಂದ್ರ ಮಹಾಸ್ವಾಮಿಗಳವರಿಂದ ದಿವ್ಯ ಆಶೀವರ್ಾದ ಪಡೆದು ಈ ಸಂಧರ್ಭದಲ್ಲಿ ಮಾತನಾಡಿ ಪರಂ ಪೂಜ್ಯರ ದರ್ಶನ ದೊರೆತಿರುವುದು ನನ್ನ ಪುಣ್ಯ ಎಂದು ಭಾವಿಸಿದರು.
ಈ ಸಂಧರ್ಭದಲ್ಲಿ ಉಪ ಮುಖ್ಯಮಂತ್ರಿಗಳಾದ ಲಕ್ಷ್ಮಣ ಸವದಿ, ಗೋವಿಂದ ಕಾರಜೋಳ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆಯಾದ ಶಶಿಕಲಾ ಜೊಲ್ಲೆ, ಸಂಸದರಾದ ಅಣ್ಣಾಸಾಹೇಬ ಜೊಲ್ಲೆ ಹಾಗೂ ಶಾಸಕರಾದ ಸನ್ಮಾನ್ಯ ಪಿ. ರಾಜೀವ, ಮಹದೇವಪ್ಪ ಯಾದವಾಡ, ದುಯರ್ೊಧನ ಐಹೊಳೆ ಉಪಸ್ತಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 