ಸುಕ್ಷೇತ್ರ ಮುಕ್ತಿಮಂದಿರ ಮುಗಳಖೋಡ ಶ್ರೀಮಠಕ್ಕೆ ಮುಖ್ಯಮಂತ್ರಿಗಳ ಭೇಟಿ
ಲೋಕದರ್ಶನ ವರದಿ
ಮುಗಳಖೋಡ: ಸುಕ್ಷೇತ್ರ ಮುಕ್ತಿಮಂದಿರ ಮುಗಳಖೋಡ ಶ್ರೀಮಠಕ್ಕೆ ಕನರ್ಾಟಕ ಸಕರ್ಾರದ ಘನತೆವೆತ್ತ ಮುಖ್ಯ ಮಂತ್ರಿಗಳಾದ ಬಿ. ಎಸ್ . ಯಡಿಯೂರಪ್ಪನವರು ಭೇಟಿ ನೀಡಿ ಸದ್ಗುರು ಯಲ್ಲಾಲಿಂಗ ಮಹಾಪ್ರಭುಗಳ ಕರ್ತೃ ಗದ್ದುಗೆಗೆ ನಮಸ್ಕರಿಸಿ ತದನಂತರ ಸಿದ್ಧರಾಮೇಶ್ವರ ಅನುಭವ ಮಂಟಪಕ್ಕೆ ತೆರಳಿ ಅನುಭವ ಮಂಟಪದಲ್ಲಿರುವ ಷಡಕ್ಷರಿ ಶಿವಯೋಗಿ ಸಿದ್ಧರಾಮೇಶ್ವರ ಮಹಾಸ್ವಾಮಿಗಳವರ ಮೂತರ್ಿಗೆ ಭಕ್ತಿ ಸಮಪರ್ಿಸಿ ಪರಮ ಪೂಜ್ಯ ಷ. ಶಿ. ಡಾ. ಮುರುಘರಾಜೇಂದ್ರ ಮಹಾಸ್ವಾಮಿಗಳವರಿಂದ ದಿವ್ಯ ಆಶೀವರ್ಾದ ಪಡೆದು ಈ ಸಂಧರ್ಭದಲ್ಲಿ ಮಾತನಾಡಿ ಪರಂ ಪೂಜ್ಯರ ದರ್ಶನ ದೊರೆತಿರುವುದು ನನ್ನ ಪುಣ್ಯ ಎಂದು ಭಾವಿಸಿದರು.
ಈ ಸಂಧರ್ಭದಲ್ಲಿ ಉಪ ಮುಖ್ಯಮಂತ್ರಿಗಳಾದ ಲಕ್ಷ್ಮಣ ಸವದಿ, ಗೋವಿಂದ ಕಾರಜೋಳ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆಯಾದ ಶಶಿಕಲಾ ಜೊಲ್ಲೆ, ಸಂಸದರಾದ ಅಣ್ಣಾಸಾಹೇಬ ಜೊಲ್ಲೆ ಹಾಗೂ ಶಾಸಕರಾದ ಸನ್ಮಾನ್ಯ ಪಿ. ರಾಜೀವ, ಮಹದೇವಪ್ಪ ಯಾದವಾಡ, ದುಯರ್ೊಧನ ಐಹೊಳೆ ಉಪಸ್ತಿತರಿದ್ದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 