ಲಿಂ, ಶ್ರೀ ವೀರಗಂಗಾಧರ ಅಜ್ಜರ ಹೆಸರಿನ ಮೇಲೆ ಪ್ರಮಾಣವಚನ ಸ್ವೀಕರಿಸಿದ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್
Chief Minister D.K. Shivakumar took oath in the name of his grandfather, Shri Veeragangadhar Lim.
ಲೋಕದರ್ಶನ ವರದಿ
ಲಕ್ಷ್ಮೇಶ್ವರ" 03: ಸಮೀಪದಲ್ಲಿ ಬರುವ ಮುಕ್ತಿಮಂದಿರ ಧರ್ಮ ಕ್ಷೇತ್ರದ ಸಂಸ್ಥಾಪಕ ಮಹಾತಪಸ್ವಿ ಮಾನವ ಧರ್ಮಕ್ಕೆ ಜಯವಾಗಲಿ ಧರ್ಮದಿಂದಲೇ ವಿಶ್ವಕ್ಕೆ ಶಾಂತಿ ಎಂಬ ಸಂದೇಶವನ್ನು ಸಾರಿದ ಲಿಂ, ಶ್ರೀ ವೀರಗಂಗಾಧರ ಅಜ್ಜರ ಹೆಸರಿನ ಮೇಲೆ ಪ್ರಮಾಣವಚನ ಸ್ವೀಕರಿಸಿದ ರಾಜ್ಯದ ಮೊದಲನೆಯ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಡಿಕೆ ಶಿವಕುಮಾರ್ ಅವರಿಗೆ ಲಿಂ ಶ್ರೀ ವೀರಗಂಗಾಧರ ಅಜ್ಜಯ್ಯನವರೆಂದರೆ ಬಹಳ ಭಕ್ತಿ ಭಾವ ಅಪಾರವಾದ ನಂಬಿಕೆ ಅವರ ನಂಬಿಕೆ ಮತ್ತು ಅವರು ಮುಕ್ತಿಮಂದಿರ ಧರ್ಮ ಕ್ಷೇತ್ರದ ಮೇಲೆ ಅವರು ಇಟ್ಟಿರುವ ಅಪಾರ ವಿಶ್ವಾಸ ಹಾಗೂ ಕಳೆದ 40 ದಿನಗಳ ಹಿಂದೆ ಡಿಕೆ ಶಿವಕುಮಾರ್ ಅವರು ಧರ್ಮ ಕ್ಷೇತ್ರಕ್ಕೆ ಆಗಮಿಸಿ ಶ್ರೀ ವೀರಗಂಗಾಧರ ಸ್ವಾಮಿಗಳ ಕರ್ತೃ ಗದ್ದಿಗೆ ವಿಶೇಷ ಅಭಿಷೇಕ ಪೂಜೆ ಸಲ್ಲಿಸಿದ್ದರು ಅದರ ಪ್ರತಿಫಲವಾಗಿಯೇ ಬುಧವಾರ ರಾಜ್ಯದ 25ನೇ ಮುಖ್ಯಮಂತ್ರಿ ಆಗಿ ವೀರಗಂಗಾಧರ ಅಜ್ಜರ ಹೆಸರಿನ ಮೇಲೆ ಅವರು ಪ್ರಮಾಣ ವಚನ ಸ್ವೀಕರಿಸಿದ್ದಾರೆ
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 