ಬುದ್ಧ ಪೂರ್ಣಿಮೆಗೆ ಮುಖ್ಯಮಂತ್ರಿ ಶುಭಾಶಯ
ಬೆಂಗಳೂರು, ಮೇ 7, ಬುದ್ಧ ಪೂರ್ಣಿಮೆಯ ನಿಮಿತ್ಯ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಆರೋಗ್ಯ ಸಚಿವ ಬಿ. ಶ್ರೀರಾಮುಲು ಸಮಸ್ತ ನಾಡಿನ ಜನತೆಗೆ ಶುಭಕೋರಿದ್ದಾರೆ.
ಶಾಂತಿ, ಕರುಣದ ಹಾಗೂ ಅಹಿಂಸೆಯ ಸಂದೇಶವನ್ನು ಜಗತ್ತಿಗೆ ಸಾರಿದ ಗೌತಮ ಬುದ್ಧರ ಜನನ, ಜ್ಞಾನೋದಯ ಮತ್ತು ಮೋಕ್ಷದ ಸಂಗಮವಾದ ಬುದ್ಧ ಪೂರ್ಣಿಮೆಯಂದು ಮಹಾನ್ ವಿರಾಗಿಗೆ ನಮಿಸೋಣ ಎಂದು ಮುಖ್ಯಮಂತ್ರಿಗಳು ಶುಭಕೋರಿದ್ದಾರೆ.ಇನ್ನು, ಆರೋಗ್ಯ ಸಚಿವ ಬಿ. ಶ್ರೀರಾಮುಲು, ಆಸೆಯೇ ದುಃಖಕ್ಕೆ ಮೂಲ, ಕೋಪವೆಂಬುದು ಸುಡುವ ಕೆಂಡ ಎಂದು ಹೇಳಿದ ಬೌದ್ಧ ಧರ್ಮದ ಸ್ಥಾಪಕ ಗೌತಮ ಬುದ್ಧರ ಜನನ, ಜ್ಞಾನೋದಯ, ಮರಣಗಳ ಮಹಾ ಸಂಗಮವಾದ ಇಂದು ಬುದ್ಧ ಪೂರ್ಣಿಮೆ ಎಲ್ಲರಿಗೂ ಶುಭಾಶಯಗಳು.ಭಗವಾನ್ ಬುದ್ಧ ಬೋಧಿಸಿದ ಮಾನವೀಯ ಮೌಲ್ಯಗಳನ್ನು ಅನುಸರಿಸೋಣ ಎಂದು ಅವರು ಕರೆ ನೀಡಿದ್ದಾರೆ.
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ 