ಬುದ್ಧ ಪೂರ್ಣಿಮೆಗೆ ಮುಖ್ಯಮಂತ್ರಿ ಶುಭಾಶಯ
ಬೆಂಗಳೂರು, ಮೇ 7, ಬುದ್ಧ ಪೂರ್ಣಿಮೆಯ ನಿಮಿತ್ಯ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಆರೋಗ್ಯ ಸಚಿವ ಬಿ. ಶ್ರೀರಾಮುಲು ಸಮಸ್ತ ನಾಡಿನ ಜನತೆಗೆ ಶುಭಕೋರಿದ್ದಾರೆ.
ಶಾಂತಿ, ಕರುಣದ ಹಾಗೂ ಅಹಿಂಸೆಯ ಸಂದೇಶವನ್ನು ಜಗತ್ತಿಗೆ ಸಾರಿದ ಗೌತಮ ಬುದ್ಧರ ಜನನ, ಜ್ಞಾನೋದಯ ಮತ್ತು ಮೋಕ್ಷದ ಸಂಗಮವಾದ ಬುದ್ಧ ಪೂರ್ಣಿಮೆಯಂದು ಮಹಾನ್ ವಿರಾಗಿಗೆ ನಮಿಸೋಣ ಎಂದು ಮುಖ್ಯಮಂತ್ರಿಗಳು ಶುಭಕೋರಿದ್ದಾರೆ.ಇನ್ನು, ಆರೋಗ್ಯ ಸಚಿವ ಬಿ. ಶ್ರೀರಾಮುಲು, ಆಸೆಯೇ ದುಃಖಕ್ಕೆ ಮೂಲ, ಕೋಪವೆಂಬುದು ಸುಡುವ ಕೆಂಡ ಎಂದು ಹೇಳಿದ ಬೌದ್ಧ ಧರ್ಮದ ಸ್ಥಾಪಕ ಗೌತಮ ಬುದ್ಧರ ಜನನ, ಜ್ಞಾನೋದಯ, ಮರಣಗಳ ಮಹಾ ಸಂಗಮವಾದ ಇಂದು ಬುದ್ಧ ಪೂರ್ಣಿಮೆ ಎಲ್ಲರಿಗೂ ಶುಭಾಶಯಗಳು.ಭಗವಾನ್ ಬುದ್ಧ ಬೋಧಿಸಿದ ಮಾನವೀಯ ಮೌಲ್ಯಗಳನ್ನು ಅನುಸರಿಸೋಣ ಎಂದು ಅವರು ಕರೆ ನೀಡಿದ್ದಾರೆ.
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು
ಗದಗದಲ್ಲಿ ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ ಆರೋಪ
ಹಿಡಕಲ್ ಜಲಾಶಯದ ನೀರಿನಲ್ಲಿ ವೃದ್ದೆಯ ಶವ ಪತ್ತೆ : ಹಳೇಗುಡನಟ್ಟಿ ಬಳಿ ಘಟನೆ 