ತುಳುನಾಡು ಜನರಿಗೆ ವಿಷು ಹಬ್ಬದ ಶುಭಾಶಯ ಕೋರಿದ ಮುಖ್ಯಮಂತ್ರಿ
ಬೆಂಗಳೂರು, ಏ.14,ಸೌರ ಸಂವತ್ಸರ,' 'ಸ್ಥಿರ ಸಂವತ್ಸರ' ಎಂದು ಕರೆಯಲಾಗುವ 'ವಿಷು' ಹಬ್ಬವನ್ನು ಸಂಭ್ರಮದಿಂದ ಆಚರಿಸುತ್ತಿರುವ ಎಲ್ಲರಿಗೂ ಹಾರ್ದಿಕ ಶುಭಾಶಯಗಳು. ಈ ಸೌರಮಾನ ಯುಗಾದಿಯು, ಎಲ್ಲರ ಬಾಳಿನಲ್ಲೂ ಸುಖ, ಸಂತೋಷಗಳನ್ನು ತರಲಿ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಭಾಶಯ ಕೋರಿದ್ದಾರೆ. ಈ ಬಗ್ಗೆ ತುಳು ಭಾಷೆಯಲ್ಲಿ ಟ್ವೀಟ್ ಮಾಡಿರುವ ಅವರು, ಬಿಸುತ ದಿನ ಪೊಸತ್ ಮನಸ್ ಪೊಸತ್ ಕನಸ್ ಪೊಸತ್ ತೆನಸ್ ಮಾತಲಾ ಪೊಸತ್ ಪೊಸತ್ ಆವಡ್ ಪೊಸ ವರ್ಷೊಡು ಪರತ್ ಮಹಾಮಾರಿ ದೂರ ಅದ್ ಸುಖ ಸಂತೋಸ ನೆಲೆಸಡ್ ಮಾತೆರೆಗ್ ಬಿಸುತ ಸುಭಾಸುಯೊಲು ಎಂದು ತಿಳಿಸಿದ್ದಾರೆ.ಹೊಸ ವರ್ಷದಲ್ಲಿ ಮಹಾಮಾರಿ ಕೋವಿಡ್ ದೂರವಾಗಿ ಎಲ್ಲೆಡೆ ಸಂತೋಷ, ನೆಮ್ಮದಿ ನೆಲೆಸಲಿ, ಎಲ್ಲರಿಗೂ ಬಿಸು ಹಬ್ಬದ ಶುಭಾಶಯಗಳು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತುಳು ಭಾಷೆಯಲ್ಲಿ ಶುಭ ಹಾರೈಸಿದ್ದಾರೆ.
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು
ಗದಗದಲ್ಲಿ ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ ಆರೋಪ 