ತುಳುನಾಡು ಜನರಿಗೆ ವಿಷು ಹಬ್ಬದ ಶುಭಾಶಯ ಕೋರಿದ ಮುಖ್ಯಮಂತ್ರಿ
ಬೆಂಗಳೂರು, ಏ.14,ಸೌರ ಸಂವತ್ಸರ,' 'ಸ್ಥಿರ ಸಂವತ್ಸರ' ಎಂದು ಕರೆಯಲಾಗುವ 'ವಿಷು' ಹಬ್ಬವನ್ನು ಸಂಭ್ರಮದಿಂದ ಆಚರಿಸುತ್ತಿರುವ ಎಲ್ಲರಿಗೂ ಹಾರ್ದಿಕ ಶುಭಾಶಯಗಳು. ಈ ಸೌರಮಾನ ಯುಗಾದಿಯು, ಎಲ್ಲರ ಬಾಳಿನಲ್ಲೂ ಸುಖ, ಸಂತೋಷಗಳನ್ನು ತರಲಿ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಭಾಶಯ ಕೋರಿದ್ದಾರೆ. ಈ ಬಗ್ಗೆ ತುಳು ಭಾಷೆಯಲ್ಲಿ ಟ್ವೀಟ್ ಮಾಡಿರುವ ಅವರು, ಬಿಸುತ ದಿನ ಪೊಸತ್ ಮನಸ್ ಪೊಸತ್ ಕನಸ್ ಪೊಸತ್ ತೆನಸ್ ಮಾತಲಾ ಪೊಸತ್ ಪೊಸತ್ ಆವಡ್ ಪೊಸ ವರ್ಷೊಡು ಪರತ್ ಮಹಾಮಾರಿ ದೂರ ಅದ್ ಸುಖ ಸಂತೋಸ ನೆಲೆಸಡ್ ಮಾತೆರೆಗ್ ಬಿಸುತ ಸುಭಾಸುಯೊಲು ಎಂದು ತಿಳಿಸಿದ್ದಾರೆ.ಹೊಸ ವರ್ಷದಲ್ಲಿ ಮಹಾಮಾರಿ ಕೋವಿಡ್ ದೂರವಾಗಿ ಎಲ್ಲೆಡೆ ಸಂತೋಷ, ನೆಮ್ಮದಿ ನೆಲೆಸಲಿ, ಎಲ್ಲರಿಗೂ ಬಿಸು ಹಬ್ಬದ ಶುಭಾಶಯಗಳು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತುಳು ಭಾಷೆಯಲ್ಲಿ ಶುಭ ಹಾರೈಸಿದ್ದಾರೆ.
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ 