ಇಂದು ಮುಖ್ಯ ಸಚೇತಕ ಸಲೀಂ ಅಹಮದ್ ಕೊಪ್ಪಳಕ್ಕೆ ಆಗಮನ
Chief Whip Salim Ahmed arrives in Koppal today
ಇಂದು ಮುಖ್ಯ ಸಚೇತಕ ಸಲೀಂ ಅಹಮದ್ ಕೊಪ್ಪಳಕ್ಕೆ ಆಗಮನ
ಕೊಪ್ಪಳ 09 : ನಗರದಲ್ಲಿ ಇದೇ ತಿಂಗಳ 18 ರ ಶನಿವಾರ ದಂದು ಜರುಗಲಿರುವ ಪ್ರವಾದಿ ಮೊಹಮ್ಮದ್, ಸ, ಪೈಗಂಬರ್ ರವರ 1500 ಜನ್ಮದಿನೋತ್ಸವ ದ ವಿಶ್ವಶಾಂತಿಯ ಸಂದೇಶ ಹಾಗೂ ಸನ್ಮಾನ ಸಮಾರಂಭದ ಪೋಸ್ಟರ್ ಬಿಡುಗಡೆ ಕಾರ್ಯಕ್ರಮಕ್ಕೆ ಚಾಲನೆ ನೀಡಲು ಕರ್ನಾಟಕ ಸರ್ಕಾರದ ವಿಧಾನ ಪರಿಷತ್ತಿನ ಮುಖ್ಯ ಸಚೇತಕ ಸಲೀಂ ಅಹಮದ್ ರವರು ಶುಕ್ರವಾರ ಬೆಳಗ್ಗೆ ಕೊಪ್ಪಳಕ್ಕೆ ಆಗಮಿಸಲಿದ್ದಾರೆ, ಅವರು ಶುಕ್ರವಾರ ಬೆಳಗ್ಗೆ ನಗರದ ಭಾಗ್ಯನಗರ ರಸ್ತೆ ಹತ್ತಿರ ಇರುವ ಬಾಲಾಜಿ ಪಂಕ್ಷನ್ ಹಾಲ್ ದಲ್ಲಿ ನಡೆಯಲಿರುವ ಕಾರ್ಯಕ್ರಮದ ಪೋಸ್ಟರ್ ಬಿಡುಗಡೆ ಮಾಡಿ ಪೂರ್ವಭಾವಿ ಸಿದ್ಧತಾ ಸಭೆ ಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ,ಅವರೊಂದಿಗೆ ನಮ್ಮ ಕೊಪ್ಪಳದ ಮುಸ್ಲಿಂ ಧರ್ಮ ಗುರುಗಳು ಮುಸ್ಲಿಂ ಜನ ಪ್ರತಿನಿಧಿಗಳು ರಾಜಕೀಯ ಗಣ್ಯರು ಪಾಲ್ಗೊಳ್ಳುವವರು ಎಂದು ಪ್ರಕಟಣೆಯಲ್ಲಿ ಕಾರ್ಯಕ್ರಮ ಸಂಘಟನಾ ಸಮಿತಿಯ ಪದಾಧಿಕಾರಿಗಳು ತಿಳಿಸಿ ಸರ್ವರನ್ನು ಸ್ವಾಗತಿಸಿದ್ದಾರೆ,
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 