ಜನ ಸಂಚಾರವಿಲ್ಲದೆ ಬಿಕೋ ಎನ್ನುತ್ತಿರುವ ಚಿಕ್ಕಮಗಳೂರು ಜಿಲ್ಲೆ
ಚಿಕ್ಕಮಗಳೂರು, ಮೇ 24,ಲಾಕ್ ಡೌನ್ ಹಿನ್ನಲೆಯಲ್ಲಿ ಕಾಫಿನಾಡು ಚಿಕ್ಕಮಗಳೂರಲ್ಲಿಂದು ಕೆಎಸ್ಆರ್ಟಿಸಿ ಆಟೋ, ಜನ ಸಂಚಾರ ಇಲ್ಲದೆ ಜಿಲ್ಲೆಯಲ್ಲಿ ಬಿಕೋ ಎಂಬ ವಾತವರಣ ಉಂಟಾಗಿದೆ.ಆಟೋಗಳು, ಟ್ಯಾಕ್ಸಿ ಸೇರಿದಂತೆ ಖಾಸಗಿ ವಾಹನಗಳು ಸಹ ರಸ್ತೆಗಿಳಿದಿಲ್ಲ. ಜನರ ಓಡಾಟವೂ ಗಣನೀಯ ಪ್ರಮಾಣದಲ್ಲಿ ತಗ್ಗಿದೆ. ಔಷಧ ಅಂಗಡಿ ಕೆಲವು ತರಕಾರಿ, ಹೂ, ದಿನಸಿ ಅಂಗಡಿಗಳು ತೆರೆದಿವೆ. ಹೋಟೆಲ್ ಗಳಲ್ಲಿ ಕೇವಲ ಪಾರ್ಸೆಲ್ ಗೆ ಮಾತ್ರ ಅವಕಾಶ ಮಾಡಿ ಕೊಡಲಾಗಿದೆ. ಚಿಕನ್, ಮಟನ್, ಫಿಶ್ ಮಾರ್ಕೆಟ್ ಮಾತ್ರ ಎಂದಿನಂತೆ ತೆರೆದಿವೆ.
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು
ಗದಗದಲ್ಲಿ ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ ಆರೋಪ
ಹಿಡಕಲ್ ಜಲಾಶಯದ ನೀರಿನಲ್ಲಿ ವೃದ್ದೆಯ ಶವ ಪತ್ತೆ : ಹಳೇಗುಡನಟ್ಟಿ ಬಳಿ ಘಟನೆ
ಡ್ರಗ್ ಅವೇರ್ನೆಸ್ ವೀಕ್: ಆಚರಣೆ, ಕಾರ್ಯಾಚರಣೆ 12.38 ಲಕ್ಷ ಮಾಕದ ವಶ, 16 ಪ್ರಕರಣ ದಾಖಲು, 4 ಬಂಧನ
ರಾಜ್ಯ ನೇಕಾರರ ಸಂಘದಿಂದ ನಾಳೆ ಬೆಳಗಾವಿ ಚಲೋ ಕಾರ್ಯಕ್ರಮ : ಸಿಎಂ ಮುಂದೆ ಬೇಡಿಕೆಗಳ ಪಟ್ಟಿ 