ಕೃಷಿ ಹೊಂಡಕ್ಕೆ ಬಿದ್ದು ಮಗು ಸಾವು
Child dies after falling into farm pond
ಕಾಗವಾಡ 11 : ಕೃಷಿ ಹೊಂಡಕ್ಕೆ ಬಿದ್ದು ಐದು ವರ್ಷದ ಮಗು ಸಾವಣಪ್ಪಿರುವ ಘಟನೆ ತಾಲೂಕಿನ ಚಿಕ್ಕೂಡ ಗ್ರಾಮದಲ್ಲಿ ನಡೆದಿದೆ. ಮನೋಜ್ ಗಿಡ್ಡಪ್ಪ ವಡ್ಡರ (5) ಮೃತ ಬಾಲಕ.
ಆಟವಾಡುವ ವೇಳೆ ಮನೆ ಪಕ್ಕದ ಜಮೀನಿನಲ್ಲಿ ಇದ್ದ ಕೃಷಿ ಹೊಂಡಕ್ಕೆ ಆಯತಪ್ಪಿ ಬಿದ್ದು ಮಗು ಮೃತಪಟ್ಟಿದೆ.ಸ್ಥಳಕ್ಕೆ ಅಥಣಿ ಪೊಲೀಸರು ಭೆಟೀನೀಡಿ ಪರೀಶೀಲನೆ ನಡೆಸಿದರು. ಮಗುವನ್ನು ಕಳೆದುಕೊಂಡ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 