ಕೃಷಿ ಹೊಂಡಕ್ಕೆ ಬಿದ್ದು ಮಗು ಸಾವು
Child dies after falling into farm pond
ಕಾಗವಾಡ 11 : ಕೃಷಿ ಹೊಂಡಕ್ಕೆ ಬಿದ್ದು ಐದು ವರ್ಷದ ಮಗು ಸಾವಣಪ್ಪಿರುವ ಘಟನೆ ತಾಲೂಕಿನ ಚಿಕ್ಕೂಡ ಗ್ರಾಮದಲ್ಲಿ ನಡೆದಿದೆ. ಮನೋಜ್ ಗಿಡ್ಡಪ್ಪ ವಡ್ಡರ (5) ಮೃತ ಬಾಲಕ.
ಆಟವಾಡುವ ವೇಳೆ ಮನೆ ಪಕ್ಕದ ಜಮೀನಿನಲ್ಲಿ ಇದ್ದ ಕೃಷಿ ಹೊಂಡಕ್ಕೆ ಆಯತಪ್ಪಿ ಬಿದ್ದು ಮಗು ಮೃತಪಟ್ಟಿದೆ.ಸ್ಥಳಕ್ಕೆ ಅಥಣಿ ಪೊಲೀಸರು ಭೆಟೀನೀಡಿ ಪರೀಶೀಲನೆ ನಡೆಸಿದರು. ಮಗುವನ್ನು ಕಳೆದುಕೊಂಡ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ.
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ 