ನೀರಿನ ತೊಟ್ಟಿಯಲ್ಲಿ ಬಿದ್ದು ಮಗು ಸಾವು
Child dies after falling into water tank
ಮುಂಡಗೋಡ 18: ತಾಲೂಕಿನ ಗುಂಜಾವತಿ ಗ್ರಾಮದಲ್ಲಿ ಮಗುವೊಂದು ಮನೆಯ ಮುಂದಿನ ನೀರಿನ ತೊಟ್ಟಿಯಲ್ಲಿ ಬಿದ್ದು ಸಾವನ್ನಪ್ಪಿದ ಘಟನೆ ಗುರುವಾರ ನಡೆದಿದೆ.
ಮೃತಪಟ್ಟ ಸಾವು ವಿನಯ ಕುಂಬಾರ 2ವರ್ಷ್ ಎಂದು ಗುರುತಿಸಲಾಗಿದೆ. ಮನೆಯ ಮುಂದೆ ಬಾಲಕ ಆಟ ಆಡುತ್ತಾ ಮನೆಯ ಮುಂದಿನ ನೀರಿನ ತೊಟ್ಟಿ ಯಲ್ಲಿ ಆಯತಪ್ಪಿ ಬಿದ್ದು ಉಸಿರು ಗಟ್ಟಿ ಸಾವನ್ನಪ್ಪಿದೆ ಎನ್ನಲಾಗಿದೆ. ತಾಲೂಕಾ ಆಸ್ಪತ್ರೆ ದಾಖಲಿಸಿದಾದರೂ ಅದಾಗಲೇ ಬಾಲಕ ಪ್ರಾಣ ಬಿಟ್ಟಿತ್ತು. ತಾಲೂಕು ಆಸ್ಪತ್ರೆಗೆ ಇಲ್ಲಿಯ ಪೊಲೀಸರು ಭೇಟಿ ನೀಡಿ ಪೋಷಕರಿಂದ ಮಾಹಿತಿ ಪಡೆದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 