ಸ್ವಾಮಿ ವಿವೇಕಾನಂದ ಶಾಲೆಯಲ್ಲಿ ಮಕ್ಕಳ ದಿನಾಚರಣೆ
Children's Day celebration at Swami Vivekananda School
ಲೋಕದರ್ಶನ ವರದಿ
ಸ್ವಾಮಿ ವಿವೇಕಾನಂದ ಶಾಲೆಯಲ್ಲಿ ಮಕ್ಕಳ ದಿನಾಚರಣೆ
ತಾಂಬಾ 15: ಇಂದಿನ ಮಕ್ಕಳು ನಾಳಿನ ಭವ್ಯ ಭಾರತದ ಶಿಲ್ಪಿಗಳು ವಿದ್ಯಾರ್ಥಿಗಳು ತಮ್ಮಲ್ಲಿರುವ ಇಚ್ಚಾ ಶಕ್ತಿಯಿಂದ ಉತ್ತಮ ದೇಶ ನಿರ್ಮಾಣದ ಕೇಲಸದಲ್ಲಿ ತೊಡಗಿ ದೇಶಕ್ಕೆ ಕಿರ್ತ್ತಿ ತರುವ ಕೇಲಸ ಮಾಡಬೇಕು ಎಂದು ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಎನ್.ಜಿ.ಚೌಧರಿ ಹೇಳಿದರು.
ಗ್ರಾಮದ ಶ್ರೀ ಸ್ವಾಮಿ ವಿವೇಕಾನಂದ ಪ್ರಾಥಮಿಕ ಹಾಗೂ ಪ್ರೌಢ ಶಾಲೆಯಲ್ಲಿ ನಡೆದ ಮಕ್ಕಳ ದಿನಾಚರಣೆಯಲ್ಲಿ ಮಾತನಾಡಿದ ಅವರು ವಿದ್ಯಾರ್ಥಿಗಳಾದವರು ಜ್ಞಾನದ ಜೋತೆಗೆ ಉತ್ತಮ ಸಂಸ್ಕಾರ ಪಡೆದು ಸಮಾಜಮುಖಿ ಕೇಲಸದಲ್ಲಿ ತೊಡಗಬೇಕೆಂದು ಕರೆ ನೀಡಿದರು.
ಎನ್.ಬಿ.ಅಂಕಲಗಿ, ಆರ್.ಡಿ.ಯಡ್ರಾಮಿ, ಎಮ್.ಬಿ.ತೋಳನೂರ, ಎನ್.ಡಿ.ಟಕ್ಕಳಕಿ, ಎ.ಎಸ್.ಚಂಡಕಿ, ಎಲ್.ಡಿ.ಕುಂಬಾರ, ಎಸ್.ಎಸ್.ಬೆನೂರ, ಪಿ.ಎಸ್.ನಡಗಡ್ಡಿ ಇದ್ದರು.
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ 