ಸ್ವಾಮಿ ವಿವೇಕಾನಂದ ಶಾಲೆಯಲ್ಲಿ ಮಕ್ಕಳ ದಿನಾಚರಣೆ
Children's Day celebration at Swami Vivekananda School
ಲೋಕದರ್ಶನ ವರದಿ
ಸ್ವಾಮಿ ವಿವೇಕಾನಂದ ಶಾಲೆಯಲ್ಲಿ ಮಕ್ಕಳ ದಿನಾಚರಣೆ
ತಾಂಬಾ 15: ಇಂದಿನ ಮಕ್ಕಳು ನಾಳಿನ ಭವ್ಯ ಭಾರತದ ಶಿಲ್ಪಿಗಳು ವಿದ್ಯಾರ್ಥಿಗಳು ತಮ್ಮಲ್ಲಿರುವ ಇಚ್ಚಾ ಶಕ್ತಿಯಿಂದ ಉತ್ತಮ ದೇಶ ನಿರ್ಮಾಣದ ಕೇಲಸದಲ್ಲಿ ತೊಡಗಿ ದೇಶಕ್ಕೆ ಕಿರ್ತ್ತಿ ತರುವ ಕೇಲಸ ಮಾಡಬೇಕು ಎಂದು ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಎನ್.ಜಿ.ಚೌಧರಿ ಹೇಳಿದರು.
ಗ್ರಾಮದ ಶ್ರೀ ಸ್ವಾಮಿ ವಿವೇಕಾನಂದ ಪ್ರಾಥಮಿಕ ಹಾಗೂ ಪ್ರೌಢ ಶಾಲೆಯಲ್ಲಿ ನಡೆದ ಮಕ್ಕಳ ದಿನಾಚರಣೆಯಲ್ಲಿ ಮಾತನಾಡಿದ ಅವರು ವಿದ್ಯಾರ್ಥಿಗಳಾದವರು ಜ್ಞಾನದ ಜೋತೆಗೆ ಉತ್ತಮ ಸಂಸ್ಕಾರ ಪಡೆದು ಸಮಾಜಮುಖಿ ಕೇಲಸದಲ್ಲಿ ತೊಡಗಬೇಕೆಂದು ಕರೆ ನೀಡಿದರು.
ಎನ್.ಬಿ.ಅಂಕಲಗಿ, ಆರ್.ಡಿ.ಯಡ್ರಾಮಿ, ಎಮ್.ಬಿ.ತೋಳನೂರ, ಎನ್.ಡಿ.ಟಕ್ಕಳಕಿ, ಎ.ಎಸ್.ಚಂಡಕಿ, ಎಲ್.ಡಿ.ಕುಂಬಾರ, ಎಸ್.ಎಸ್.ಬೆನೂರ, ಪಿ.ಎಸ್.ನಡಗಡ್ಡಿ ಇದ್ದರು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 