ಕ್ಷಣ ಸಂಸ್ಥೆಗಳಿಗೆ ಮಕ್ಕಳ ಆಸ್ತಿ: ಮಾಗಿ
ಗುಳೇದಗುಡ್ಡ03; ಗ್ರಾಮೀಣ ಪ್ರದೇಶದ ಬಡ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವಲ್ಲಿ ಹಾಗೂ ಉತ್ತಮ ಕಲಿಕಾ ವಾತಾವರಣ ನಿರ್ಮಾಣ ಮಾಡುವಲ್ಲಿ ಈ ಶಿಕ್ಷಣ ಸಂಸ್ಥೆ ಶ್ರಮೀಸುತ್ತಿದೆ. ಇಂತಹ ಶಿಕ್ಷಣ ಸಂಸ್ಥೆಗಳಿಗೆ ಮಕ್ಕಳೆ ಆಸ್ತಿ ಎಂದು ಕ್ಷೇತ್ರ ಸಮನ್ವಯಾಧಿಕಾರಿ ಎಂ.ಪಿ.ಮಾಗಿ ಹೇಳಿದರು.
ಅವರು ಇಲ್ಲಿಯ ಕಾಂಚನೇಶ್ವರಿ ವಿದ್ಯಾವರ್ಧಕ ಸಂಸ್ಥೆಯ ಪ್ರೌಢ ಶಾಲೆ ಕೆಂಬ್ರೀಜ್ ಪಬ್ಲೀಕ್ ಶಾಲೆೆಯ ವಾಷರ್ಿಕೋತ್ಸವ ಮತ್ತು 10ನೇ ತರಗತಿ ವಿದ್ಯಾರ್ಥಿ ಗಳ ಬಿಳ್ಕೋಡುವ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.
ಸಂಸ್ಥೆಯ ಅಧ್ಯಕ್ಷೆ ,ಜಿಪಂ ಮಾಜಿ ಸದಸ್ಯೆ ರೇಣುಕಾ ಗುಡ್ಡದ ಅಧ್ಯಕ್ಷತೆವಹಿಸಿದ್ದರು. ವೈ.ಎಸ್.ಗುಡ್ಡದ, ಬಾಲಕಿಯರ ಪದವಿ ಪೂರ್ವ ಕಾಲೇಜ ಉಪನ್ಯಾಸಕ ಸದಾಶಿವ ಸೂಳಿಭಾವಿ ಮಾತನಾಡಿದರು.
ಮಕ್ಕಳ ತಾಯಂದಿರರಿಗೆ ಏರ್ಪಡಿಸಿದ್ದ ನಾನಾ ಸ್ಪರ್ಧಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಎಂ.ಎಸ್.ಉಂಕಿ, ಪ್ರೌಢ ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಗೀತಾ ವೈ.ಗುಡ್ಡದ, ಸುನೀತಾ ಎಸ್.ಕಠಾರಿಯಾ, ಲಕ್ಷ್ಮೀ ಜೀವನಗಿ, ಐಶ್ವರ್ಯ ಶೀಪ್ರಿ, ಸಂದೀಪ ಮಾದರ, ಐಶ್ವರ್ಯ ಜಂಗಮಠ,ವಿಠ್ಠಲ ಸತ್ಯನಗೌಡರ, ಹುಸೇನಸಾಬ್ ನದಾಫ್ ಇದ್ದರು.
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ 