ವಿಷಯುಕ್ತ ಔಡಲಕಾಯಿ ಹಣ್ಣು ಸೇವಿಸಿ ಮಕ್ಕಳು ಅಸ್ವಸ್ಥ
Children are sick after consuming poisonous castor seed
ಧಾರವಾಡ 12: ಇಲ್ಲಿಯ ಕಲಘಟಗಿ ತಾಲೂಕಿನ ಗಂಭ್ಯಾಪೂರ ಗ್ರಾಮದ ಮಕ್ಕಳು ಆಟವಾಡುತ್ತ ವಿಷಯುಕ್ತ ಔಡಲಕಾಯಿ ಹಣ್ಣು ಸೇವಿಸಿ ಅಸ್ವಸ್ಥಗೊಂಡು ಜಿಲ್ಲಾಸ್ಪತ್ರೆಗೆ ದಾಖಲಾದ ಘಟನೆ ಸಂಭವಿಸಿದೆ.
ಗ್ರಾಮದ ಏಳು ಬಾಲಕರು ಮತ್ತು ಮೂರು ಬಾಲಕಿಯರು ಮುಂಜಾನೆ ಆಟವಾಡುತ್ತ ಔಡಲಕಾಯಿ ತಿಂದಿದ್ದಾರೆ. ತಕ್ಷಣ ಅವರಿಗೆ ವಾಂತಿ-ಬೇಧಿ ಪ್ರಾರಂಭವಾಗಿದೆ.
ತಕ್ಷಣ ವಿಷಯ ತಿಳಿದ ಪಾಲಕರು ಜಿಲ್ಲಾಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಿದ್ದಾರೆ. ವಿಷಯ ತಿಳಿದ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಆಸ್ಪತ್ರೆಗೆ ಭೇಟಿ ನೀಡಿ ಮಕ್ಕಳ ಆರೋಗ್ಯ ವಿಚಾರಿಸಿದರು..
ಮೈದುಂಬಿ ಹರಿಯುತ್ತಿರುವ ಘಟಪ್ರಭಾ ನದಿ: ಭರ್ತಿ ಹಂತದಲ್ಲಿ ಹಿಡಕಲ್ ಜಲಾಶಯ
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ 