ಬಂಗಾರಮಕ್ಕಿ ಮಾರುತಿ ರೆಸಿಡೆನ್ಸಿಯಲ್ ಸ್ಕೂಲ್ನಲ್ಲಿ ಮಕ್ಕಳ ದಿನಾಚರಣೆ
ಲೋಕದರ್ಶನ ವರದಿ
ಹೊನ್ನಾವರ,14: ತಾಲೂಕಿನ ಬಂಗಾರಮಕ್ಕಿ ಮಾರುತಿ ರೆಸಿಡೆನ್ಸಿಯಲ್ ಸ್ಕೂಲ್ನಲ್ಲಿ ಮಕ್ಕಳ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.
ಈ ಕಾರ್ಯಕ್ರಮಕ್ಕೆ ನಮ್ಮ ಶಾಲೆಯ ಅಧ್ಯಕ್ಷರಾದ ಶ್ರೀ ಮಾರುತಿ ಗುರೂಜಿ, ಕಾರ್ಯದಶರ್ಿ ಅಪರ್ಿತಾ ಗುರೂಜಿ, ಆಡಳಿತ ನಿದರ್ೇಶಕರಾದ ಜಿ.ಟಿ. ಹೆಗಡೆ, ಪಾಲಕ ಶಿಕ್ಷಕ ಸಂಘದ ಸದಸ್ಯರಾದ ಸಂತೋಷ ಪೈ, ಪ್ರಾಂಶುಪಾಲರಾದ ಶ್ರೀನಿವಾಸ ಬಿ.ಕೆ., ಶಿಕ್ಷಕ-ಶಿಕ್ಷಕೇತರ ಸಿಬ್ಬಂದಿಗಳು ವಿದ್ಯಾಥರ್ಿ, ವಿದ್ಯಾಥರ್ಿ ಪಾಲಕರು ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ವೇದಘೋಷದೊಂದಿಗೆ ಸಾಂಪ್ರದಾಯಿಕವಾಗಿ ಪ್ರಾರಂಭಿಸಲಾಯಿತು. ಶಾಲಾ ವಿದ್ಯಾಥರ್ಿಗಳು ಪ್ರಾರ್ಥನಾ ಗೀತೆಯನ್ನು ಹಾಡಿದರು. ಶಾಲೆಯ ವಿದ್ಯಾಥರ್ಿಗಳ ಪ್ರತಿನಿಧಿಯಾದ ಎನ್. ಆರ್. ಸಮರ್ಥ ಕಾರ್ಯಕ್ರಮಕ್ಕೆ ಆಗಮಿಸಿದ ಸರ್ವರನ್ನು ತುಂಬು ಹೃದಯದಿಂದ ಸ್ವಾಗತಿಸಿದನು. ನಂತರ ಜವಾಹರಲಾಲ ನೆಹರುರವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಗೌರವವನ್ನು ಸಲ್ಲಿಸಲಾಯಿತು.
ನಂತರ ಇದೇ ಶಾಲೆಯಲ್ಲಿ ಇಂಗ್ಲೀಷ್ ಶಿಕ್ಷಕಿಯಾಗಿ ಸೇವೆ ಸಲ್ಲಿಸಿದ ಕುಮಾರಿ ಗೌರಿ ಹೆಗಡೆ, ಇವರಿಗೆ ನೆನಪಿನ ಕಾಣಿಕೆ ನೀಡಿ ಬಿಳ್ಕೋಡಲಾಯಿತು.
ಈ ಸಂದರ್ಭದಲ್ಲಿ ಶಿಕ್ಷಕಿ ಕುಮಾರಿ ಗೌರಿ ಹೆಗಡೆ ಮಾತನಾಡಿ ಮಕ್ಕಳಿಗೆ ಮಕ್ಕಳ ದಿನಾಚರಣೆಯ ಶುಭವನ್ನು ಕೋರಿದರು. ಮತ್ತು ತಮ್ಮ ಅಭಿಪ್ರಾಯವನ್ನು ಹಂಚಿಕೊಂಡರು. ಶಾಲಾ ವಿದ್ಯಾಥರ್ಿಗಳಿಂದ ಛದ್ಮವೇಷ ಸ್ಪಧರ್ೆ ಜರುಗಿತು. ವಿದ್ಯಾಥರ್ಿಗಳು ವಿವಿಧ ವೇಷಭೂಷಣಗಳಿಂದ ಎಲ್ಲರ ಮನರಂಜಿಸಿದರು.
ಈ ಕಾರ್ಯಕ್ರಮದ ನಿರೂಪಣೆಯನ್ನು ವಿದ್ಯಾಥರ್ಿನಿಯರಾದ ಹಷರ್ಿತಾ ಮೇಸ್ತಾ ಮತ್ತು ಹೆಚ್. ಎಮ್. ಅನುರಾಗ ನಿರ್ವಹಿಸಿದರು. ಕಾರ್ಯಕ್ರಮದ ಕೊನೆಯಲ್ಲಿ ವಿದ್ಯಾಥರ್ಿಯಾದ ಸುಜಿತ್ ಸರ್ವರನ್ನು ವಂದಿಸಿದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 