ಚಿಂಚಲಿ ಪ. ಪಂ ಮುಖ್ಯಾಧಿಕಾರಿ ನಿಧನ
Chinchali P.P. Chief Officer passes away
ರಾಯಬಾಗ 22; ತಾಲ್ಲೂಕಿನ ಚಿಂಚಲಿ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ವೆಂಕಟಸ್ವಾಮಿ ಬಳ್ಳಾರಿ (38) ಸೋಮವಾರ ಹೃದಯಘಾತದಿಂದ ಮೃತಪಟ್ಟರು.
ಕಚೇರಿ ಕೆಲಸದಲ್ಲಿದ್ದಾಗಲಿ ಅವರಿಗೆ ಎದೆ ನೋವು ಕಾಣಿಸಿಕೊಂಡಿದ್ದು, ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯದಲ್ಲಿಯೇ ಅವರು ಮೃತಪಟ್ಟಿದ್ದಾರೆ.
ಮೃತರು ತಾಯಿ , ಪತ್ನಿ ,ಇಬ್ಬರು ಪುತ್ರರನ್ನು ಅಗಲಿದ್ದಾರೆ. ಅವರ ತಾಯಿ ರಾಯಬಾಗ ಪಟ್ಟಣ ಪಂಚಾಯತಿಯಲ್ಲಿ ಪೌರಕಾರ್ಮಿಕರಾಗಿದ್ದಾರೆ. ಮಂಗಳವಾರ ರಾಯಬಾಗ ಪಟ್ಟಣದಲ್ಲಿ ಅಂತ್ಯ ಸಂಸ್ಕಾರ ನೆರವೇರಿಸಲಾಯಿತು. ಚಿಕ್ಕೋಡಿ ಉಪವಿಭಾಗಾಧಿಕಾರಿ, ರಾಯಬಾಗ ತಹಶೀಲ್ದಾರ ಭಾಗವಹಿಸಿದ್ದರು.
ಬೆಳಗಾವಿಗೆ ಬಂದ 20 ಜನ ಬಾಂಗ್ಲಾದವರಲ್ಲ : ಬಂಗಾಳ ಮೂಲದ ಚಿನ್ನದಂಗಡಿ ಕೂಲಿ ಕಾರ್ಮಿಕರು
ಭೀಕರ ಅಪಘಾತಕ್ಕೆ ಓರ್ವ ಸಾವು : ಮೂವರಿಗೆ ಗಂಭೀರ ಗಾಯ
ಶವ ವಾಹನದಲ್ಲಿ ಹಾಳಾದ ಸ್ಟ್ರೆಚರ್ : ಶವ ಸಾಗಿಸಲು ನಾಗರಿಕರ ಪರದಾಟ : ಸ್ಟ್ರೆಚರ್ ಖರೀದಿಗೆ ಪುರಸಭೆಯಲ್ಲಿ ದುಡ್ಡು ಇಲ್ಲವಾ?
ನೀಲಣ್ಣವರ ಪರ ಮಹಾರಾಷ್ಟ್ರದ ಹೂಡಿಕೆದಾರನ ಬ್ಯಾಟಿಂಗ್: ಪೊಲೀಸರ ವಿರುದ್ದ ಆಕ್ರೋಶದ ಅಡಿಯೊ ವೈರಲ್
ಒಳಚರಂಡಿಗೆ ನುಗ್ಗುತ್ತಿದೆ ಮಳೆಯ ನೀರು : ಗಲ್ಲಿಯಲ್ಲಾ ಗಬ್ಬು ವಾಸನೆ, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಜನರ ಹಿಡಿಶಾಪ
ಭಾರಿ ಮಳೆ, ಗಾಳಿಯಿಂದ ಹಾರಿಹೋದ ಸರ್ಕಾರಿ ಶಾಲೆಗಳ ಮೇಲ್ಚಾವಣಿ : ಮರ ಕಂಬಗಳು ಧರೆಗೆ 