ಚಿನ್ಮಯಿಗೆ ಪಂಚಮಸಾಲಿ ನೌಕರರ ಸಂಘದಿಂದ ಸನ್ಮಾನ
Chinmayi honored by Panchamasali Employees Association
ಹೂವಿನ ಹಡಗಲಿ 08: ತಾಲೂಕಿನ ಅಡವಿ ಮಲ್ಲನಕೆರೆ ಗ್ರಾಮದ ಹಡಗಲಿ ಪಟ್ಟಣ ವಾಸಿ ಅರಣ್ಯ ಇಲಾಖೆಯ ನೌಕರ ಗೂಳಿ ಮಲ್ಲಪ್ಪ ನವರ ಸುಪುತ್ರಿ ಕು ಚಿನ್ಮಯಿ ಮಂಗಳೂರು ಆಳ್ವಾಸ್ ಕಾಲೇಜಿನಲ್ಲಿ ವಿಜ್ಞಾನ ವಿಭಾಗದಲ್ಲಿ ಅಭ್ಯಾಸ ಮಾಡಿ 2024-25 ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ. 98.66 (592) ಅಂಕ ಪಡೆದು ರಾಜ್ಯಕ್ಕೆ 8ನೇ ಸ್ಥಾನ ಪಡೆದು ಮಲ್ಲಿಗೆ ನಾಡಿಗೆ ಹಾಗೂ ಪಂಚಮಸಾಲಿ ಸಮಾಜಕ್ಕೆ ಕೀರ್ತಿ ತಂದಿರುತ್ತಾಳೆ.
ಈ ಸಾಧನೆ ಮಾಡಿದ ಕು. ಚಿನ್ಮಯಿಗೆ ತಾಲೂಕು ಪಂಚಮಸಾಲಿ ನೌಕರರ ಸಂಘದಿಂದ ಅವರ ಮನೆಗೆ ತೆರಳಿ ಸನ್ಮಾನಿಸಿ ಅಭಿನಂದಿಸಲಾಸಯಿತು.
ಈ ಸಂದರ್ಭದಲ್ಲಿ ನೌಕರರ ಸಂಘದ ಅಧ್ಯಕ್ಷ ವಿ. ಬಿ ಜಗದೀಶ್, ಗೌರವಾಧ್ಯಕ್ಷ ಬಸೆಟ್ಟಿಪ್ರಕಾಶ್, ರಾಜ್ಯ ಸಂಘದ ನಿರ್ದೇಶಕ ಹೆಚ್ ಪಾಟೀಲ್, ಬ್ಯಾಂಕಿನ ನಿರ್ದೇಶಕ ಹೆಚ್ ಕೆ ಮಹೇಶ್, ನೌಕರರ ಸಂಘದ ಪದಾಧಿಕಾರಿಗಳಾದ ಯು.ಹಾಲೇಶ್ ಪಿ ಯೋಗೀಶ್, ಎ ಗುರುಸಿದ್ದಪ್ಪ,ಎನ್ ನಂಜುಂಡಪ್ಪ ಉಪಸ್ಥಿತರಿದ್ದು ಅಬಿನಂದಿಸಿದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 