ಜಾನಪದ ಲೋಕ ಪ್ರಶಸ್ತಿಗೆ ಆಯ್ಕೆ
ಶಿಗ್ಗಾವಿ19 ಃ ಪಟ್ಟಣದ ಡೋಳ್ಳಿನ ಪದ ಕಲಾವಿದ ಸಹದೇವಪ್ಪ ರಾಮಪ್ಪ ಕಮಡೋಳ್ಳಿ ಇವರನ್ನು ಕನರ್ಾಟಕ ಜಾನಪದ ಕಲೆಯ ಸತತ ಅಭಿವೃದ್ದಿ ಮತ್ತು ಮೂಲ ಸಂಸ್ಕೃತಿಯನ್ನು ಉಳಿಸುವ ನಿಟ್ಟಿನಲ್ಲಿ ನೀಡಿರುವ ಸ್ಮರಣೀಯ ಕೊಡುಗೆಯನ್ನು ಪರಿಗಣಿಸಿ ಕನರ್ಾಟಕ ಜಾನಪದ ಪರಿಷತ್ ವತಿಯಿಂದ 2020ರ ಜಾನಪದ ಲೋಕ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಪ್ರಶಸ್ತಿಯು 10,000 ರೂ ನಗದು ಮತ್ತು ಪ್ರಶಸ್ತಿಯನ್ನು ಒಳಗೊಂಡಿದ್ದು ಇದೇ ಫೆ. 17, 18 ರಂದು ಬೆಂಗಳೂರಿನ ರಾಮನಗರದಲ್ಲಿ ನಡೆಯುವ ಪ್ರವಾಸಿ ಜಾನಪದ ಲೋಕೊತ್ಸವ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಗುವದು ಎಂದು ಕನರ್ಾಟಕ ಜಾನಪದ ಪರಿಷತ್ತಿನ ರಾಜ್ಯಾದ್ಯಕ್ಷ ಟಿ ತಿಮ್ಮೆಗೌಡ ಐಎಎಸ್ ಅವರ ಆದೇಶದ ಮೆರೆಗೆ ಶಿಗ್ಗಾವಿ ತಾಲೂಕಾಧ್ಯಕ್ಷ ಬಸವರಾಜ ಗೊಬ್ಬಿ ತಿಳಿಸಿದ್ದಾರೆ.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 