ಜಾನಪದ ಲೋಕ ಪ್ರಶಸ್ತಿಗೆ ಆಯ್ಕೆ
ಶಿಗ್ಗಾವಿ19 ಃ ಪಟ್ಟಣದ ಡೋಳ್ಳಿನ ಪದ ಕಲಾವಿದ ಸಹದೇವಪ್ಪ ರಾಮಪ್ಪ ಕಮಡೋಳ್ಳಿ ಇವರನ್ನು ಕನರ್ಾಟಕ ಜಾನಪದ ಕಲೆಯ ಸತತ ಅಭಿವೃದ್ದಿ ಮತ್ತು ಮೂಲ ಸಂಸ್ಕೃತಿಯನ್ನು ಉಳಿಸುವ ನಿಟ್ಟಿನಲ್ಲಿ ನೀಡಿರುವ ಸ್ಮರಣೀಯ ಕೊಡುಗೆಯನ್ನು ಪರಿಗಣಿಸಿ ಕನರ್ಾಟಕ ಜಾನಪದ ಪರಿಷತ್ ವತಿಯಿಂದ 2020ರ ಜಾನಪದ ಲೋಕ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಪ್ರಶಸ್ತಿಯು 10,000 ರೂ ನಗದು ಮತ್ತು ಪ್ರಶಸ್ತಿಯನ್ನು ಒಳಗೊಂಡಿದ್ದು ಇದೇ ಫೆ. 17, 18 ರಂದು ಬೆಂಗಳೂರಿನ ರಾಮನಗರದಲ್ಲಿ ನಡೆಯುವ ಪ್ರವಾಸಿ ಜಾನಪದ ಲೋಕೊತ್ಸವ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಗುವದು ಎಂದು ಕನರ್ಾಟಕ ಜಾನಪದ ಪರಿಷತ್ತಿನ ರಾಜ್ಯಾದ್ಯಕ್ಷ ಟಿ ತಿಮ್ಮೆಗೌಡ ಐಎಎಸ್ ಅವರ ಆದೇಶದ ಮೆರೆಗೆ ಶಿಗ್ಗಾವಿ ತಾಲೂಕಾಧ್ಯಕ್ಷ ಬಸವರಾಜ ಗೊಬ್ಬಿ ತಿಳಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 