ಕ್ರಿಸ್ಮಸ್: ಜನತೆಗೆ ಶುಭಕೋರಿದ ಮೋದಿ
ನವದೆಹಲಿ,
ಡಿಸೆಂಬರ್ 25, ಕ್ರಿಸ್ಮಸ್ ಅಂಗವಾಗಿ ಪ್ರಧಾನಿ ನರೇಂದ್ರ
ಮೋದಿ ಬುಧವಾರ ಜನತೆಗೆ ಅಭಿನಂದನೆ, ಶುಭಹಾರೈಸಿದ್ದಾರೆ.
ದೇಶವಾಸಿಗಳಿಗೆ ನೀಡಿದ ಸಂದೇಶದಲ್ಲಿ, '' ಮೆರ್ರಿ ಕ್ರಿಸ್ಮಸ್! ಯೇಸುಕ್ರಿಸ್ತನ ಉದಾತ್ತ
ಆಲೋಚನೆಗಳು ಪ್ರಸ್ತುತವಾಗಿದ್ದು ಅವುಗಳನ್ನು ಸದಾ
ನೆನೆಯಬೇಕಿದೆ ಎಂದು ಹೇಳಿದ್ದಾರೆ. ಅವರು
ಸೇವೆಯ ಮನೋಭಾವ ಮತ್ತು ಸಹಾನುಭೂತಿಯಿಂದ ಜಗತ್ತಿನಲ್ಲಿ ಹೇಗೆ ಬದುಕಬೇಕು ಎಂಬುದನ್ನು ತೋರಿಸಿಕೊಟ್ಟಿದ್ದಾರೆ ಮಾನವನ ಸಂಕಷ್ಟಗಳನ್ನು ನಿವಾರಿಸಲು ತಮ್ಮ ಜೀವನವನ್ನು ಮುಡಿಪಾಗಿಟ್ಟರು.
ಅವರ ತತ್ವ, ಬೋಧನೆಗಳು ಪ್ರಪಂಚದಾದ್ಯಂತ ಲಕ್ಷಾಂತರ ಜನರನ್ನು ಪ್ರೇರೇಪಿಸುತ್ತವೆ.ಅವು ಇಂದಿಗೂ ಪ್ರಸ್ತುತವಾಗಿದೆ
ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಒತ್ತಿ ಹೇಳಿದ್ದಾರೆ.
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ 