ಕ್ರಿಸ್ಮಸ್: ಜನತೆಗೆ ಶುಭಕೋರಿದ ಮೋದಿ
ನವದೆಹಲಿ,
ಡಿಸೆಂಬರ್ 25, ಕ್ರಿಸ್ಮಸ್ ಅಂಗವಾಗಿ ಪ್ರಧಾನಿ ನರೇಂದ್ರ
ಮೋದಿ ಬುಧವಾರ ಜನತೆಗೆ ಅಭಿನಂದನೆ, ಶುಭಹಾರೈಸಿದ್ದಾರೆ.
ದೇಶವಾಸಿಗಳಿಗೆ ನೀಡಿದ ಸಂದೇಶದಲ್ಲಿ, '' ಮೆರ್ರಿ ಕ್ರಿಸ್ಮಸ್! ಯೇಸುಕ್ರಿಸ್ತನ ಉದಾತ್ತ
ಆಲೋಚನೆಗಳು ಪ್ರಸ್ತುತವಾಗಿದ್ದು ಅವುಗಳನ್ನು ಸದಾ
ನೆನೆಯಬೇಕಿದೆ ಎಂದು ಹೇಳಿದ್ದಾರೆ. ಅವರು
ಸೇವೆಯ ಮನೋಭಾವ ಮತ್ತು ಸಹಾನುಭೂತಿಯಿಂದ ಜಗತ್ತಿನಲ್ಲಿ ಹೇಗೆ ಬದುಕಬೇಕು ಎಂಬುದನ್ನು ತೋರಿಸಿಕೊಟ್ಟಿದ್ದಾರೆ ಮಾನವನ ಸಂಕಷ್ಟಗಳನ್ನು ನಿವಾರಿಸಲು ತಮ್ಮ ಜೀವನವನ್ನು ಮುಡಿಪಾಗಿಟ್ಟರು.
ಅವರ ತತ್ವ, ಬೋಧನೆಗಳು ಪ್ರಪಂಚದಾದ್ಯಂತ ಲಕ್ಷಾಂತರ ಜನರನ್ನು ಪ್ರೇರೇಪಿಸುತ್ತವೆ.ಅವು ಇಂದಿಗೂ ಪ್ರಸ್ತುತವಾಗಿದೆ
ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಒತ್ತಿ ಹೇಳಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 