ಚುರಮುರಿಯಾ ಚಿತ್ರ ಪ್ರದರ್ಶನ
Churamuria film screening
ಚುರಮುರಿಯಾ ಚಿತ್ರ ಪ್ರದರ್ಶನ
ಬೆಳಗಾವಿ 08: ರಂಗಸೃಷ್ಟಿ ಹಾಗೂ ಲಿಂಗಾಯತ ಮಹಿಳಾ ಸಂಘದ ಆಶ್ರಯದಲ್ಲಿ ನೀಲಗಂಗಾ ಚರಂತಿಮಠ ಅವರ ಕೃತಿ ಆಧಾರಿತ ಚುರಮರಿಯಾ ಚಲನಚಿತ್ರ ಪ್ರದರ್ಶನ ಮತ್ತು ಸನ್ಮಾನ ಕಾರ್ಯಕ್ರಮ ಈಚೆಗೆ ಬೆಳಗಾವಿಯ ಕನ್ನಡ ಭವನದಲ್ಲಿ ನಡೆಯಿತು.
ಕಾರಂಜೀಮಠದ ಗುರುಸಿದ್ಧ ಸ್ವಾಮಿಗಳು ಸಾನ್ನಿಧ್ಯ ವಹಿಸಿದ್ದರು. ರಂಗಸೃಷ್ಟಿಯ ಅಧ್ಯಕ್ಷ ರಮೇಶ ಜಂಗಲ ಹಾಗೂ ಕನ್ನಡ ಭವನದ ಕಾರ್ಯದರ್ಶಿ ಯ. ರು. ಪಾಟೀಲ ಶ್ರೀಗಳನ್ನು ಸನ್ಮಾನಿಸಿದರು. ಸಮಾರಂಭದ ಪ್ರಾಯೋಜಕತ್ವ ವಹಿಸಿದ್ದ ರಾಮದುರ್ಗದ ಗೀರೀಶ ನೇಮಗೌಡರ ಮತ್ತು ಜಯಶೀಲಾ ಬ್ಯಾಕೋಡ ಅವರನ್ನು ಶ್ರೀಗಳು ಸನ್ಮಾನಿಸಿ, ಆಶೀರ್ವದಿಸಿದರು. ನೀಲಗಂಗಾ ಚರಂತಿಮಠ, ಶೈಲಜಾ ಭಿಂಗೆ, ರಮೇಶ ಜಂಗಲ್, ಯ.ರು.ಪಾಟೀಲ ಮಧುಮತಿ ಹಿರೇಮಠ, ಸುಮಾ ಕಿತ್ತೂರು ಮೊದಲಾದವರು ಉಪಸ್ಥಿತರಿದ್ದರು.
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ 