ಪೌರತ್ವ ತಿದ್ದುಪಡಿ ಅರಿವು ಕಾರ್ಯಕ್ರಮ
ಮಹಾಲಿಂಗಪುರ : ಎಸ್ ಸಿ ಪಿ ಕೆಎಲ್ ಇ ಪಾಲಿಟೆಕ್ನಿಕ್ ಕಾಲೇಜು ಆವರಣದಲ್ಲಿ ವಿದ್ಯಾರ್ಥಿಗಳಿಗಾಗಿ ಪೌರತ್ವ ಕಾಯ್ದೆ ತಿದ್ದುಪಡಿ ಅರಿವು ಕಾರ್ಯಕ್ರಮ ಜ. 08ರಂದು ನಡೆಯಿತು.
ಹಿಂದೂ ಜಾಗರಣೆ ವೇದಿಕೆಯ ನಂದು ಗಾಯಕವಾಡ ಮಾತನಾಡಿ, ಇಂದಿನ ಯುವಕರು ದೇಶಭಕ್ತರಾಗಿ ದೇಶಕ್ಕಾಗಿ ದುಡಿಯುವಂತಾಗಬೇಕು. ಭವ್ಯ ಭಾರತದ ಸ್ವಾತಂತ್ರ್ಯವನ್ನು ಪಡೆಯಲು ಅನೇಕ ಸಮುದಾಯಗಳ ಜನತೆ ತಮ್ಮ ಪ್ರಾಣ ತ್ಯಾಗ ಮಾಡಿದ್ದಾರೆ . ಲಕ್ಷಾಂತರ ಕುಟುಂಬಗಳು ದೇಶಕ್ಕಾಗಿ ಬೀದಿ ಪಾಲಾಗಿವೆ ಆದರೂ ದೇಶದ ಸ್ವಾತಂತ್ರ್ಯದಲ್ಲಿ ತಮ್ಮದೇ ಆದ ಸ್ವಾಭಿಮಾನದ ಯೋಗದಾನವನ್ನು ನೀಡಿದ್ದಾರೆ. ಆದ್ದರಿಂದ ಇವತ್ತು ನಮ್ಮ ದೇಶದಲ್ಲಿ ಸರ್ವರೂ ಸುಖವಾಗಿದ್ದೇವೆ. ಕಷ್ಟಕ್ಕೊಳಗಾದ ನಾಗರೀಕರ ಪರವಾಗಿ ಕೇಂದ್ರದ ಸಿಎಎ ಕಾಯ್ದೆ ಜಾರಿಯಾಗಿದೆ. ಇದರಿಂದ ಯಾವ ಜಾತಿ ಜನಾಂಗದವರಿಗೂ ತೊಂದರೆ ಇಲ್ಲ. ಇದರ ಪ್ರಯುಕ್ತ ಅರಿವು ಕಾರ್ಯಕ್ರಗಳನ್ನು ರಾಷ್ಟದಾದ್ಯಂತ ಹಮ್ಮಿಕ್ಕೊಳ್ಳಲಾಗಿದೆ ಎಂದರು.
ಜಿಲ್ಲಾ ಸಿ.ಎ.ಎ ಅರಿವು ಸಂಚಾಲಕ ಶಂಕರ ಹುನ್ನೂರ, ಮಾಜಿ ಪುರಸಭಾ ಅಧ್ಯಕ್ಷ ಜಿ ಎಸ್ ಗೊಂಬಿ ಮಾತನಾಡಿದರು. ಪ್ರಾಚಾರ್ಯ ಎಸ್ ಐ ಕುಂದಗೋಳ ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 