ಪೌರಕಾಮರ್ಿಕರ ಧರಣಿ ಸತ್ಯಾಗ್ರಹ
ಲೋಕದರ್ಶನ ವರದಿ
ಘಟಪ್ರಭಾ 23: ವೇತನ ನೀಡಬೇಕೆಂದು ಒತ್ತಾಯಿಸಿ ಗುರುವಾರ ಪ್ರಾರಂಭಗೊಂಡ ಮಲ್ಲಾಪೂರ ಪಿ.ಜಿ ಪಟ್ಟಣ ಪಂಚಾಯತ ಸಿಬ್ಬಂದಿ ಹಾಗೂ ನೌಕರರ ಧರಣಿ ಮೂರನೆ ದಿನಕ್ಕೆ ಕಾಲಿಟ್ಟಿದ್ದು, ನೌಕರರು ಪ.ಪಂ ಕಾಯರ್ಾಲಯದ ಎದುರು ಧರಣಿ ನಡೆಸುತ್ತಿದ್ದರು.
ಮಂಜೂರಾದ ಹುದ್ದೆಗಳಲ್ಲಿ ಹಾಲಿ ಕರ್ತವ್ಯ ನಿರ್ವಹಿಸುತ್ತಿರುವ ಖಾಯಂ ಪೌರಕಾಮರ್ಿಕರನ್ನು ಹೊರತುಪಡಿಸಿ ಉಳಿಯುವ ಹುದ್ದೆಗಳಿಗೆ ವಿಶೇಷ ನೇಮಕಾತಿ ನಿಯಮಗಳನ್ವಯ ನಿಗದಿಪಡಿಸಿರುವ ಅರ್ಹತಾ ಅವಧಿಯನ್ನು ಪೂರ್ಣಗೊಳಿಸಿರುವದನ್ನು ದೃಡಪಡಿಸಿಕೊಂಡು ಕನಿಷ್ಠ ವೇತನ ಕಾಯ್ದೆಯನ್ವಯ ವೇತನವನ್ನು ಮಹಾನಗರ ಪಾಲಿಕೆ/ ನಗರ ಸ್ಥಳೀಯ ಸಂಸ್ಥೆಗಳಿಂದ ನೇರ ಪಾವತಿಗೆ ಕ್ರಮವಹಿಸುವದು ಎಂದು ನಿದರ್ೇಶಕರು ಪೌರಾಡಳಿತ ನಿದರ್ೇಶನಾಲಯ ಬೆಂಗಳೂರು ಇವರು ಅದೇಶ ಮಾಡಿರುವದನ್ನು ಪ.ಪಂ ಮುಖ್ಯ ಕಾರ್ಯನಿವರ್ಾಹಕ ಅಧಿಕಾರಿ ಕೆ. ಬಿ. ಪಾಟೀಲ ಧರಣಿ ನಿರತ ಸಿಬ್ಬಂದಿವರಿಗೆ ತಿಳಿಸಿದ ಬಳಿಕ ಮಲ್ಲಾಪೂರ ಪ.ಪಂ ಸಿಬ್ಬಂದಿಯವರು ಧರಣಿಯನ್ನು ಶನಿವಾರ ಮದ್ಯಾಹ್ನ ಅಂತ್ಯಗೊಳಿಸಿದರು.
ಈ ಸಂದರ್ಭದಲ್ಲಿ ಪ.ಪಂ ಸದಸ್ಯರಾದ ಮಲ್ಲು ಕೋಳಿ. ಸಲೀಮ ಕಬ್ಬೂರ, ಇಮ್ರಾನ ಬಟಕುಕರ್ಿ, ಪ್ರವೀಣ ಮಟಗಾರ, ಪಟ್ಟಣದ ಹಿರಿಯರಾದ ಡಿ.ಎಮ್ ದಳವಾಯಿ, ಸುರೇಶ ಪೂಜಾರಿ, ಜಿ.ಎಸ್.ರಜಪೂತ, ವೀರಭದ್ರ ಗಂಡವ್ವಗೋಳ, ಪರಸರಾಮ ಗೋಕಾಕ, ಅಪ್ಪಾಸಾಬ ಮುಲ್ಲಾ ಸೇರಿದಂತೆ ಅನೇಕರು ಇದ್ದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 