ಪೌರಕಾರ್ಮಿಕರ ರಾಜ್ಯಾದ್ಯಂತ ಅನಿರ್ದಿಷ್ಟಾವಧಿ ಮುಷ್ಕರ
Civil servants go on indefinite strike across the state
ಯರಗಟ್ಟಿ 27: ಕರ್ನಾಟಕ ರಾಜ್ಯ ಪೌರ ನೌಕರರ ಸಂಘ ಕೇಂದ್ರ ಕಛೇರಿ ಚಿತ್ರದುರ್ಗ ರವರ ಆದೇಶದ ಮೇರೆಗೆ ರಾಜ್ಯಾದ್ಯಂತ ಕರ್ತವ್ಯಕ್ಕೆ ಪೌರ ನೌಕರರು ಗೈರು ಕಸ ಸಂಗ್ರಹ, ವಿಲೇವಾರಿ, ಸ್ವಚ್ಛತೆ ನೀರು ಪೂರೈಕೆ, ಒಳಚರಂಡಿ ನಿರ್ವಹಣೆ ಸ್ಥಗಿತ ಮಾಡಿ ಮಂಗಳವಾರ ಪಟ್ಟಣ ಪಂಚಾಯತ ಆವರಣದಲ್ಲಿ ಅನಿರ್ದಿಷ್ಟಾವದಿ ಮುಷ್ಕರ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಸದಸ್ಯರು ಅಡಿವೆಪ್ಪ ಇಟಗೌಡರ ಮಾತನಾಡಿ ಸಂಘದ ಬೇಡಿಕೆಗಳನ್ನು ವಿವರಿಸಿದರು.
ಈ ಸಂದರ್ಭದಲ್ಲಿ ನವೀನ ಕಣವಿ, ಹಣಮಂತ ಹುಣಸಿಕಟ್ಟಿ, ಉಮರಬೇಗ ಜಮಾದಾರ, ಮೊಮ್ಮದಹನಿಫ ಅತ್ತಾರ, ಶಿವಾಜಿ ಭಜಂತ್ರಿ, ಫಕ್ಕೀರ್ಪ ಚೆನ್ನಮೇತ್ರಿ, ಯಲ್ಲವ್ವ ಚೆನ್ನಮೇತ್ರಿ, ಲಕ್ಷ್ಮೀ ಚೆನ್ನಮೇತ್ರಿ, ಮಂಜುಳಾ ತಳವಾರ, ಸಾಮವ್ವ ಹುಣಸಿಕಟ್ಟಿ, ಮಲ್ಲಪ್ಪ ಬಾರ್ಕಿ, ಮಹಾದೇವಿ ಗುದನಟ್ಟಿ, ಮಾಬುಸುಬಾನಿ ಜಮಾದರ, ಬಸವರಾಜ ಚನ್ನಮೇತ್ರಿ ಸೇರಿದಂತೆ ಅನೇಕರಿದ್ದರು.
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ 