ಪೌರಕಾರ್ಮಿಕರ ರಾಜ್ಯಾದ್ಯಂತ ಅನಿರ್ದಿಷ್ಟಾವಧಿ ಮುಷ್ಕರ
Civil servants go on indefinite strike across the state
ಯರಗಟ್ಟಿ 27: ಕರ್ನಾಟಕ ರಾಜ್ಯ ಪೌರ ನೌಕರರ ಸಂಘ ಕೇಂದ್ರ ಕಛೇರಿ ಚಿತ್ರದುರ್ಗ ರವರ ಆದೇಶದ ಮೇರೆಗೆ ರಾಜ್ಯಾದ್ಯಂತ ಕರ್ತವ್ಯಕ್ಕೆ ಪೌರ ನೌಕರರು ಗೈರು ಕಸ ಸಂಗ್ರಹ, ವಿಲೇವಾರಿ, ಸ್ವಚ್ಛತೆ ನೀರು ಪೂರೈಕೆ, ಒಳಚರಂಡಿ ನಿರ್ವಹಣೆ ಸ್ಥಗಿತ ಮಾಡಿ ಮಂಗಳವಾರ ಪಟ್ಟಣ ಪಂಚಾಯತ ಆವರಣದಲ್ಲಿ ಅನಿರ್ದಿಷ್ಟಾವದಿ ಮುಷ್ಕರ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಸದಸ್ಯರು ಅಡಿವೆಪ್ಪ ಇಟಗೌಡರ ಮಾತನಾಡಿ ಸಂಘದ ಬೇಡಿಕೆಗಳನ್ನು ವಿವರಿಸಿದರು.
ಈ ಸಂದರ್ಭದಲ್ಲಿ ನವೀನ ಕಣವಿ, ಹಣಮಂತ ಹುಣಸಿಕಟ್ಟಿ, ಉಮರಬೇಗ ಜಮಾದಾರ, ಮೊಮ್ಮದಹನಿಫ ಅತ್ತಾರ, ಶಿವಾಜಿ ಭಜಂತ್ರಿ, ಫಕ್ಕೀರ್ಪ ಚೆನ್ನಮೇತ್ರಿ, ಯಲ್ಲವ್ವ ಚೆನ್ನಮೇತ್ರಿ, ಲಕ್ಷ್ಮೀ ಚೆನ್ನಮೇತ್ರಿ, ಮಂಜುಳಾ ತಳವಾರ, ಸಾಮವ್ವ ಹುಣಸಿಕಟ್ಟಿ, ಮಲ್ಲಪ್ಪ ಬಾರ್ಕಿ, ಮಹಾದೇವಿ ಗುದನಟ್ಟಿ, ಮಾಬುಸುಬಾನಿ ಜಮಾದರ, ಬಸವರಾಜ ಚನ್ನಮೇತ್ರಿ ಸೇರಿದಂತೆ ಅನೇಕರಿದ್ದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 