ಮಹದಾಯಿ ವಿರೋಧದ ಹೋರಾಟದಲ್ಲಿ ಭಾಗವಹಿಸಿರುವ ಕುರಿತು ಸ್ಪಷ್ಟಿಕರಣ
Clarification on participation in the fight against Mahadayi
ಬೆಳಗಾವಿ 08: ಸಂಘಟಕರು ನಮ್ಮ ಬಳಿ ಬಂದು ಪರಿಸರ ರಕ್ಷಣೆ ಮಾಡುವ ಕುರಿತು ರ್ಯಾಲಿ ಆಯೋಜಿಸಲಾಗಿದೆ. ಎಲ್ಲ ಸಮಾಜದ ಸ್ವಾಮೀಜಿ ಅವರಿಗೆ ಆಹ್ವಾನ ಕೊಟ್ಟಿದ್ದೇವೆ. ನೀವು ಬಂದು ಭಾಗವಹಿಸಬೇಕು ಎಂದಾಗ ಪರಿಸರ ಕಾಪಾಡುವುದು ನಮ್ಮ ಮೊದಲ ಆದ್ಯತೆ ಎಂದು ಒಂದು ಕ್ಷಣವೂ ಯೋಚಿಸದೆ ರ್ಯಾಲಿಯ್ಲಿ ಭಾಗಿಯಾಗಿದ್ದೆ.
ಪ್ರತಿಭಟನಾ ರ್ಯಾಲಿಯಲ್ಲಿ ಭಾಗಿಯಾದಾಗ ಗೊತ್ತಾಯಿತು ಆ ರ್ಯಾಲಿ ಮಹದಾಯಿ ಹೋರಾಟದ ವಿರೋಧವಾಗಿತ್ತು ಎಂದು.ನಾಡು, ನುಡಿ, ಜಲದ ವಿಚಾರವಾಗಿ ಹೋರಾಟ ಮಾಡಿಕೊಂಡ ಬಂದ ನಾನು ಮಹದಾಯಿ ಹೋರಾಟದ ಪರವಾಗಿರುವ ನಾವು ಆ ವಿಷಯ ತಿಳಿದ ತಕ್ಷಣವೇ ಅಲ್ಲಿಂದ ಹೊರಟುಬಂದೆವು, ಸಂಘಟಕರು ನಮಗೆ ದಿಕ್ಕು ತಪ್ಪಿಸುವಂತೆ ಮಾಡಿದ್ದರು. ಪೂವಾ9ಪರ ವಿಚಾರಿಸದೆ ನಾವು ಅಲ್ಲಿಗೆ ಹೋಗಬಾರದಿತ್ತು, ಆ ವಿಷಯದ ಬಗ್ಗೆ ನಮಗೆ ಅಸಮಾಧಾನವಿದೆ. ಅದಕ್ಕೆ ವಿಷಾದಿಸುತ್ತೇವೆ.ಚಂದ್ರಶೇಖರ ಶಿವಾಚಾರ್ಯ ಸ್ವಾಮಿಗಳು. ಹಿರೇಮಠ, ಹುಕ್ಕೇರಿ.
ಮಳೆಯಿಂದ ಕಾರಲಗಾ ಗ್ರಾಮ ಜಲಾವೃತ; ವಿದ್ಯಾರ್ಥಿಗಳ ಪರದಾಟ : ಶಾಲಾ ಕಾಲೇಜುಗಳಿಗೆ ರಜೆ
ಆಲಂದಿಯಲ್ಲಿ ಪ್ರವಾಹ: ಭಾರೀ ಮಳೆಯಿಂದ ಇಂದ್ರಾಯಣಿ ನದಿ ಉಕ್ಕಿ ಹರಿದು ಸೇತುವೆಗಳು ಮುಚ್ಚಲ್ಪಟ್ಟವು; ನದಿತೀರ ಪ್ರದೇಶಗಳು ಜಲಾವೃತ
ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ, ಜೀವ ಬೆದರಿಕೆ, ನ್ಯಾಯಕ್ಕಾಗಿ ಡಿಸಿ, ಎಸ್ಪಿಗೆ ಉಪನ್ಯಾಸಕನ ಮೊರೆ
ಗೌರಿ ಸ್ಪ್ರಾಟ್ ಅವರನ್ನು ವಿವಾಹವಾದ ಅಮೀರ್ ಖಾನ್; ಮುಂಬೈಯಲ್ಲಿ ಆಪ್ತರ ಸಮ್ಮುಖದಲ್ಲಿ ಸರಳ ವಿವಾಹ ಸಮಾರಂಭ
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ 