ಮಹದಾಯಿ ವಿರೋಧದ ಹೋರಾಟದಲ್ಲಿ ಭಾಗವಹಿಸಿರುವ ಕುರಿತು ಸ್ಪಷ್ಟಿಕರಣ
Clarification on participation in the fight against Mahadayi
ಬೆಳಗಾವಿ 08: ಸಂಘಟಕರು ನಮ್ಮ ಬಳಿ ಬಂದು ಪರಿಸರ ರಕ್ಷಣೆ ಮಾಡುವ ಕುರಿತು ರ್ಯಾಲಿ ಆಯೋಜಿಸಲಾಗಿದೆ. ಎಲ್ಲ ಸಮಾಜದ ಸ್ವಾಮೀಜಿ ಅವರಿಗೆ ಆಹ್ವಾನ ಕೊಟ್ಟಿದ್ದೇವೆ. ನೀವು ಬಂದು ಭಾಗವಹಿಸಬೇಕು ಎಂದಾಗ ಪರಿಸರ ಕಾಪಾಡುವುದು ನಮ್ಮ ಮೊದಲ ಆದ್ಯತೆ ಎಂದು ಒಂದು ಕ್ಷಣವೂ ಯೋಚಿಸದೆ ರ್ಯಾಲಿಯ್ಲಿ ಭಾಗಿಯಾಗಿದ್ದೆ.
ಪ್ರತಿಭಟನಾ ರ್ಯಾಲಿಯಲ್ಲಿ ಭಾಗಿಯಾದಾಗ ಗೊತ್ತಾಯಿತು ಆ ರ್ಯಾಲಿ ಮಹದಾಯಿ ಹೋರಾಟದ ವಿರೋಧವಾಗಿತ್ತು ಎಂದು.ನಾಡು, ನುಡಿ, ಜಲದ ವಿಚಾರವಾಗಿ ಹೋರಾಟ ಮಾಡಿಕೊಂಡ ಬಂದ ನಾನು ಮಹದಾಯಿ ಹೋರಾಟದ ಪರವಾಗಿರುವ ನಾವು ಆ ವಿಷಯ ತಿಳಿದ ತಕ್ಷಣವೇ ಅಲ್ಲಿಂದ ಹೊರಟುಬಂದೆವು, ಸಂಘಟಕರು ನಮಗೆ ದಿಕ್ಕು ತಪ್ಪಿಸುವಂತೆ ಮಾಡಿದ್ದರು. ಪೂವಾ9ಪರ ವಿಚಾರಿಸದೆ ನಾವು ಅಲ್ಲಿಗೆ ಹೋಗಬಾರದಿತ್ತು, ಆ ವಿಷಯದ ಬಗ್ಗೆ ನಮಗೆ ಅಸಮಾಧಾನವಿದೆ. ಅದಕ್ಕೆ ವಿಷಾದಿಸುತ್ತೇವೆ.ಚಂದ್ರಶೇಖರ ಶಿವಾಚಾರ್ಯ ಸ್ವಾಮಿಗಳು. ಹಿರೇಮಠ, ಹುಕ್ಕೇರಿ.
ಕನ್ನಡ ಭಾಷೆಯ ನಾಮಫಲಕಗಳ ಹರಿದು ಹಾಕಿದ ಕಿಡಿಗೇಡಿಗಳ ವಿರುದ್ಧ ಕ್ರಮಕೈಗೊಳ್ಳಿ
ಕ್ಷುಲ್ಲಕ ಕಾರಣದಿಂದ ಕಲ್ಲಿನಿಂದ ಜಜ್ಜಿ ವ್ಯಕ್ತಿಯ ಹತ್ಯೆ : ಕಿತ್ತೂರು ಪೊಲೀಸರಿಂದ ಆರೋಪಿ ಬಂಧನ
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ 