ಮಹದಾಯಿ ವಿರೋಧದ ಹೋರಾಟದಲ್ಲಿ ಭಾಗವಹಿಸಿರುವ ಕುರಿತು ಸ್ಪಷ್ಟಿಕರಣ
Clarification on participation in the fight against Mahadayi
ಬೆಳಗಾವಿ 08: ಸಂಘಟಕರು ನಮ್ಮ ಬಳಿ ಬಂದು ಪರಿಸರ ರಕ್ಷಣೆ ಮಾಡುವ ಕುರಿತು ರ್ಯಾಲಿ ಆಯೋಜಿಸಲಾಗಿದೆ. ಎಲ್ಲ ಸಮಾಜದ ಸ್ವಾಮೀಜಿ ಅವರಿಗೆ ಆಹ್ವಾನ ಕೊಟ್ಟಿದ್ದೇವೆ. ನೀವು ಬಂದು ಭಾಗವಹಿಸಬೇಕು ಎಂದಾಗ ಪರಿಸರ ಕಾಪಾಡುವುದು ನಮ್ಮ ಮೊದಲ ಆದ್ಯತೆ ಎಂದು ಒಂದು ಕ್ಷಣವೂ ಯೋಚಿಸದೆ ರ್ಯಾಲಿಯ್ಲಿ ಭಾಗಿಯಾಗಿದ್ದೆ.
ಪ್ರತಿಭಟನಾ ರ್ಯಾಲಿಯಲ್ಲಿ ಭಾಗಿಯಾದಾಗ ಗೊತ್ತಾಯಿತು ಆ ರ್ಯಾಲಿ ಮಹದಾಯಿ ಹೋರಾಟದ ವಿರೋಧವಾಗಿತ್ತು ಎಂದು.ನಾಡು, ನುಡಿ, ಜಲದ ವಿಚಾರವಾಗಿ ಹೋರಾಟ ಮಾಡಿಕೊಂಡ ಬಂದ ನಾನು ಮಹದಾಯಿ ಹೋರಾಟದ ಪರವಾಗಿರುವ ನಾವು ಆ ವಿಷಯ ತಿಳಿದ ತಕ್ಷಣವೇ ಅಲ್ಲಿಂದ ಹೊರಟುಬಂದೆವು, ಸಂಘಟಕರು ನಮಗೆ ದಿಕ್ಕು ತಪ್ಪಿಸುವಂತೆ ಮಾಡಿದ್ದರು. ಪೂವಾ9ಪರ ವಿಚಾರಿಸದೆ ನಾವು ಅಲ್ಲಿಗೆ ಹೋಗಬಾರದಿತ್ತು, ಆ ವಿಷಯದ ಬಗ್ಗೆ ನಮಗೆ ಅಸಮಾಧಾನವಿದೆ. ಅದಕ್ಕೆ ವಿಷಾದಿಸುತ್ತೇವೆ.ಚಂದ್ರಶೇಖರ ಶಿವಾಚಾರ್ಯ ಸ್ವಾಮಿಗಳು. ಹಿರೇಮಠ, ಹುಕ್ಕೇರಿ.
ಅನೆಕಲ್ಲು, ಮಳೆ ಅಬ್ಬರಕ್ಕೆ 39 ಕುರಿಗಳ ಸಾವು : ಬೀದಿಗೆ ಬಂತು ಬಡವನ ಬದುಕು
ಮಳೆಯ ಅವಾಂತರ : ನದಿಯಂತಾದ ರಾಷ್ಟ್ರೀಯ ಹೆದ್ದಾರಿ, ವಾಹನಗಳು ಸಿಲುಕಿ ಪರದಾಡಿದ ಪ್ರಯಾಣಿಕರು
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ 