15ವರ್ಷಗಳ ನಂತರ ಜಾತ್ರೆಯಲ್ಲಿ ಒಂದಾದ ಸಹಪಾಠಿಗಳು
Classmates reunited at the fair after 15 years
ಮಹಾಲಿಂಗಪುರ 09 : ಸ್ಥಳೀಯ ಸರ್ಕಾರಿ ಪ್ರೌಢ ಶಾಲೆಯಲ್ಲಿ 2009-10ರ ಎಸ್ಎಸ್ಎಲ್ಸಿ ಪಾಸಾದ ಹಳೇ ವಿದ್ಯಾರ್ಥಿಗಳು ಮಹಾಲಿಂಗಪುರದ ಶ್ರೀ ಗುರು ಮಹಾಲಿಂಗೇಶ್ವರ ಜಾತ್ರೆಗೆ ಬಂದಾಗ ಮತ್ತೆ ಒಂದಾಗಿ ಗ್ರುಪ್ ಫೋಟೋ ಕ್ಲಿಕ್ಕಿಸಿಕೊಂಡು ರುಚಿ-ರುಚಿಯಾದ ಅಡುಗೆ ಸವಿದು ಜಾತ್ರೆಯಲ್ಲಿ ನೆನಪಿನ ಯಾತ್ರೆ ಕೈಗೊಂಡ ಅನುಭವ ಪಡೆದರು.15 ವರ್ಷಗಳ ನಂತರ ಮತ್ತೆ ಒಂದಾದ ಸಹಪಾಠಿಗಳು ಸಭೆ ನಡೆಸಿದ್ದರು.
ಇದೇ ಸಂದರ್ಭದಲ್ಲಿ ಪತ್ರಕರ್ತ ಹಣಮಂತ ನಾವಿ, ವಕೀಲರಾದ ಅರ್ಜುನ ಪವಾರ,ರಾಜ್ಯ ಯೂತ್ ಕಾಂಗ್ರೆಸ್ ಕಾರ್ಯದರ್ಶಿ ಸೂರಜ್ ಅವಟಿ, ಭರತ್ ಕದ್ಧಿಮನಿ, ಮಹೇಶ ನಾಯಕ,ನಂದೀಶ ಲಾತುರ,ಪ್ರೀತಿ ಖೋತ, ಮೇಘಾ ಹೊಸಕೋಟೆ, ಭೀಮಶಿ ದೊಡವಾಡ, ಆನಂದ ಪವಾರ,ಶಶಿ ಭದನೆಕಾಯಿ, ಸೇರಿದಂತೆ ಸಭೆಯಲ್ಲಿ ಭಾಗವಹಿಸಿದ ಅನೇಕ ಸ್ನೇಹಿತರು ತಮ್ಮ ತಮ್ಮ ಅನಿಸಿಕೆಗಳನ್ನು ಹಂಚಿಕೊಂಡು.ಮುಂದಿನ ಗುರುವಂದನಾ ಕಾರ್ಯಕ್ರಮ ಮಾಡಿ ಗುರುಗಳಿಗೆ ಗೌರವ ಸಲ್ಲಿಸುವ ಬಗ್ಗೆ ಚರ್ಚಿಸಿದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 