15ವರ್ಷಗಳ ನಂತರ ಜಾತ್ರೆಯಲ್ಲಿ ಒಂದಾದ ಸಹಪಾಠಿಗಳು
Classmates reunited at the fair after 15 years
ಮಹಾಲಿಂಗಪುರ 09 : ಸ್ಥಳೀಯ ಸರ್ಕಾರಿ ಪ್ರೌಢ ಶಾಲೆಯಲ್ಲಿ 2009-10ರ ಎಸ್ಎಸ್ಎಲ್ಸಿ ಪಾಸಾದ ಹಳೇ ವಿದ್ಯಾರ್ಥಿಗಳು ಮಹಾಲಿಂಗಪುರದ ಶ್ರೀ ಗುರು ಮಹಾಲಿಂಗೇಶ್ವರ ಜಾತ್ರೆಗೆ ಬಂದಾಗ ಮತ್ತೆ ಒಂದಾಗಿ ಗ್ರುಪ್ ಫೋಟೋ ಕ್ಲಿಕ್ಕಿಸಿಕೊಂಡು ರುಚಿ-ರುಚಿಯಾದ ಅಡುಗೆ ಸವಿದು ಜಾತ್ರೆಯಲ್ಲಿ ನೆನಪಿನ ಯಾತ್ರೆ ಕೈಗೊಂಡ ಅನುಭವ ಪಡೆದರು.15 ವರ್ಷಗಳ ನಂತರ ಮತ್ತೆ ಒಂದಾದ ಸಹಪಾಠಿಗಳು ಸಭೆ ನಡೆಸಿದ್ದರು.
ಇದೇ ಸಂದರ್ಭದಲ್ಲಿ ಪತ್ರಕರ್ತ ಹಣಮಂತ ನಾವಿ, ವಕೀಲರಾದ ಅರ್ಜುನ ಪವಾರ,ರಾಜ್ಯ ಯೂತ್ ಕಾಂಗ್ರೆಸ್ ಕಾರ್ಯದರ್ಶಿ ಸೂರಜ್ ಅವಟಿ, ಭರತ್ ಕದ್ಧಿಮನಿ, ಮಹೇಶ ನಾಯಕ,ನಂದೀಶ ಲಾತುರ,ಪ್ರೀತಿ ಖೋತ, ಮೇಘಾ ಹೊಸಕೋಟೆ, ಭೀಮಶಿ ದೊಡವಾಡ, ಆನಂದ ಪವಾರ,ಶಶಿ ಭದನೆಕಾಯಿ, ಸೇರಿದಂತೆ ಸಭೆಯಲ್ಲಿ ಭಾಗವಹಿಸಿದ ಅನೇಕ ಸ್ನೇಹಿತರು ತಮ್ಮ ತಮ್ಮ ಅನಿಸಿಕೆಗಳನ್ನು ಹಂಚಿಕೊಂಡು.ಮುಂದಿನ ಗುರುವಂದನಾ ಕಾರ್ಯಕ್ರಮ ಮಾಡಿ ಗುರುಗಳಿಗೆ ಗೌರವ ಸಲ್ಲಿಸುವ ಬಗ್ಗೆ ಚರ್ಚಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 