ಸ್ವಚ್ಛ ಭಾರತ್ ಸ್ವಚ್ಛ ಸವರ್ೆಕ್ಷಣ ಗ್ರಾಮೀಣ ಅರಿವು ಜಾಗೃತಿ ಅಭಿಯಾನ
ಲೋಕದರ್ಶನ ವರದಿ
ಸಿರುಗುಪ್ಪ10: ತಾಲೂಕಿನ 27 ಗ್ರಾಮ ಪಂಚಾಯಿತಿಗಳಿಗೆ ಸಕರ್ಾರದ ವಿವಿಧ ಯೋಜನೆಗಳ ಮಾಹಿತಿ ನೀಡಬೇಕು.ಎಂದು ತಾಲೂಕು ಪಂಚಾಯಿತಿ ಕಾರ್ಯನಿವರ್ಾಹಕ ಅಧಿಕಾರಿ ಶಿವಪ್ಪ ಸುಬೇದಾರ ಅವರು ಹೇಳಿದರು.
ಕನರ್ಾಟಕ ಸರಕಾರ ಬಳ್ಳಾರಿ ಜಿಲ್ಲಾ ಪಂಚಾಯತ್ ಸಿರುಗುಪ್ಪ ತಾಲೂಕು ಪಂಚಾಯತ್ ಸಹಯೋಗದಲ್ಲಿ ಸ್ವಚ್ಛ ಭಾರತ್ ಮಿಷನ್ ಅಡಿ ಸ್ವಚ್ಛ ಸವರ್ೆಕ್ಷಣ ಗ್ರಾಮೀಣ ಅರಿವು ಜಾಗೃತಿ ಆಂದೋಲನ ಅಭಿಯಾನ ತಾಲೂಕು ಪಂಚಾಯತ್ ಸಭಾಭವನದಲ್ಲಿ ಆಯೋಜಿಸಿದ ಕಾರ್ಯಕ್ರಮದಲ್ಲಿ ಅವರು ಮಾತನಾಡಿ ಆಗಸ್ಟ್ ಒಂದು ರಿಂದ 31ರವರಿಗೆ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ರೈತರಿಗಿರುವ ಸೌಲಭ್ಯ ಅಭಿವೃದ್ಧಿ,ಶೌಚಾಲಯ ಸ್ವಚ್ಛತೆಯಲ್ಲಿ ಸಮುದಾಯ ಭಾಗವಹಿಸುವ ಸಮಗ್ರ ಅಭಿವೃದ್ಧಿಪಡಿಸುವ ವಿವಿಧ ಯೋಜನೆಗಳ ಸದುಪಯೋಗ ಮಾಡಿಕೊಳ್ಳುವಂತಹ ಗ್ರಾಮೀಣರಿಗೆ ತಲುಪಿಸಬೇಕು ಎಂದರು.
ಸರ್ವರು ಸ್ವಚ್ಛತೆಯ ಬಗ್ಗೆ ಅರಿವು ಮಾಡಿಸಿಕೊಳ್ಳಿ ಬಳ್ಳಾರಿ ಜಿಲ್ಲಾ ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆಯ ಉಪನಿದರ್ೆಶಕರು ಕೆ.ರವಿಕುಮಾರ್ ಅವರಿಂದ ಪಿ.ಎಂ.ಐ.ಜಿ.ಪಿ. ಮುಖ್ಯಮಂತ್ರಿಗಳ ಎಂಪ್ಲಾಯ್ಮೆಂಟ್ ಜನರೇಷನ್ ಪ್ರೋಗ್ರಾಂ ಸಂದರ್ಶನ ನಡೆಯಿತು. ತ ಲೋಕ ಶಿಕ್ಷಣ ನಿದರ್ೆಶನಾಲಯ ಸಾಕ್ಷರತಾ ಮಿಷನ್ ಪ್ರಾಧಿಕಾರ ಸದಸ್ಯರಾದ ಎ. ಅಬ್ದುಲ್ ನಬಿ, ಸಾಕ್ಷರತಾ ಕ್ಷೇತ್ರ ಸಂಯೋಜಕರಾದ ಜೆ. ನಾಗೇಂದ್ರ ಗೌಡ, ತಾಲ್ಲೂಕು ಪಂಚಾಯಿತನ ವೀರಯ್ಯ ಎಚ್.ಸುಧಾಕರ್ ಮುಂತಾದವರು ಉಪಸ್ಥಿತರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 