ಕಿನ್ನಾಳ ಗ್ರಾ.ಪಂ.ನಲ್ಲಿ ಸ್ವಚ್ಛತಾ ಸಪ್ತಾಹ ಕಾಯರ್ಾಗಾರ
ಕೊಪ್ಪಳ: ಕೊಪ್ಪಳ ತಾಲೂಕಿನ ಕಿನ್ನಾಳ ಗ್ರಾಮ ಪಂಚಾಯತ್ ಕಾಯರ್ಾಲಯ ಆವರಣದಲ್ಲಿ "ಸ್ವಚ್ಛತಾ ಸಪ್ತಾಹ ಕಾರ್ಯಕ್ರಮ"ದ ಅಂಗವಾಗಿ ಕಾಯರ್ಾಗಾರ ಹಾಗೂ ಪ್ರತಿಜ್ಞಾ ವಿಧಿ ಸ್ವೀಕಾರ ಕಾರ್ಯಕ್ರಮ ಜರುಗಿತು.
ಸ್ವಚ್ಛ ಸವರ್ೇಕ್ಷಣಾ ಗ್ರಾಮೀಣ ಕಾರ್ಯಕ್ರಮವು ಜಿ.ಪಂ. ಯೋಜನಾ ನಿದರ್ೇಶಕ ರವಿ ಬಸರಳ್ಳಿ ಹಾಗೂ ತಾ.ಪಂ. ಕಾರ್ಯನಿವರ್ಾಹಕ ಅಧಿಕಾರಿ ಟಿ. ಕೃಷ್ಣಮೂತರ್ಿ ಅವರ ನೇತೃತ್ವದಲ್ಲಿ ಜರುಗಿತು. ಶಾಲಾ ಮಕ್ಕಳಿಂದ ಗ್ರಾಮದ ವಿವಿಧ ಬೀದಿಗಳಲ್ಲಿ ಸ್ವಚ್ಛತೆ ಜಾಗೃತಿಗಾಗಿ ಜಾಥಾ ಕಾರ್ಯಕ್ರಮವು ಸಹ ನಡೆಯಿತು. ಕಿನ್ನಾಳ ಗ್ರಾ.ಪಂ. ಅಧ್ಯಕ್ಷೆ ಚನ್ನಮ್ಮ ವಾಲ್ಮೀಕಿ, ಉಪಾಧ್ಯಕ್ಷೆ ಗೀತಾ ಬಿದನೂರ, ಅಭಿವೃದ್ಧಿ ಅಧಿಕಾರಿ ವೀರನಗೌಡ್ರ ಚನ್ನವೀರನಗೌಡ್ರ ಸೇರಿದಂತೆ ಸರ್ವ ಸದಸ್ಯರು, ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳು, ಶಾಲಾ ಮುಖ್ಯೋಪಾಧ್ಯಾಯರು, ಅಂಗನವಾಡಿ ಆಶಾ ಕಾರ್ಯಕತರ್ೆಯರು ಹಾಗೂ ಶಾಲಾ ವಿದ್ಯಾಥರ್ಿಗಳು ಇದೇ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಗ್ರಾಮವನ್ನು ಸ್ವಚ್ಛವಾಗಿರಿಸಿಕೊಳ್ಳುವ ಕುರಿತು ಪ್ರತಿಜ್ಞಾ ವಿಧಿ ಸ್ವೀಕಾರ ಕಾರ್ಯಕ್ರಮ ಇದೇ ಸಂದರ್ಭದಲ್ಲಿ ಜರುಗಿತು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 