ತಂಪಾದ ಶುದ್ಧ ಕುಡಿವ ನೀರಿನ ಅರವಟಿಗೆ
Clean drinking water
ಲೋಕದರ್ಶನ ವರದಿ
ಮಹಾಲಿಂಗಪುರ 01: ಸ್ಥಳೀಯ ವಿದ್ಯಾನಗರದ ಶ್ರೀ ಗಜಾನನ ಯುವಕ ಮಂಡಳದ ವತಿಯಿಂದ ನಿಪ್ಪಾಣಿ-ಮುಧೋಳ ಹೆದ್ದಾರಿ ಬಳಿ ತಂಪಾದ ಶುದ್ದ ಕುಡಿವ ನೀರಿನ ಅರವಟಿಗೆ ಸ್ಥಾಪಿಸಿದ್ದಾರೆ.
ಬೇಸಿಗೆ ಆರಂಭವಾಗಿ ಬಿಸಿಲಿನ ತಾಪ ಹೆಚ್ಚಿದ್ದರಿಂದ ಎರಡು ಮಣ್ಣಿನ ಗಡಿಗೆಗಳಲ್ಲಿ ಶುದ್ದ ಕುಡಿವ ನೀರು ಭರ್ತಿ ಮಾಡಿ ಸಾರ್ವಜನಿಕರ, ದಾರಿಹೋಕರ ದಾಹ ನೀಗಿಸಲು ಸಹಕರಿಸುತ್ತಿದ್ದಾರೆ.
ಚಂದ್ರಶೇಖರ ಗೊಂದಿ, ಮೋಹನ ಇಬ್ರಾಹಿಂಪುರ, ಹನಮಂತ ಕುರಿ, ನವೀನಭಾಯ್ ಪಟೇಲ, ಶ್ರೀನಿವಾಸ ಗುಂಡಾ, ತಿಮ್ಮಣ್ಣ ಪಾಟೀಲ, ಅಶ್ವಿನ್ ಪಟೇಲ, ಖುಷಿ, ಮಾಹಿ, ಸೋಹಂ, ಯಶ್ ಸೇರಿದಂತೆ ಯುವಕ ಮಂಡಳದವರು ಸೇವೆ ಸಲ್ಲಿಸುತ್ತಿದ್ದಾರೆ.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 