ತಂಪಾದ ಶುದ್ಧ ಕುಡಿವ ನೀರಿನ ಅರವಟಿಗೆ
Clean drinking water
ಲೋಕದರ್ಶನ ವರದಿ
ಮಹಾಲಿಂಗಪುರ 01: ಸ್ಥಳೀಯ ವಿದ್ಯಾನಗರದ ಶ್ರೀ ಗಜಾನನ ಯುವಕ ಮಂಡಳದ ವತಿಯಿಂದ ನಿಪ್ಪಾಣಿ-ಮುಧೋಳ ಹೆದ್ದಾರಿ ಬಳಿ ತಂಪಾದ ಶುದ್ದ ಕುಡಿವ ನೀರಿನ ಅರವಟಿಗೆ ಸ್ಥಾಪಿಸಿದ್ದಾರೆ.
ಬೇಸಿಗೆ ಆರಂಭವಾಗಿ ಬಿಸಿಲಿನ ತಾಪ ಹೆಚ್ಚಿದ್ದರಿಂದ ಎರಡು ಮಣ್ಣಿನ ಗಡಿಗೆಗಳಲ್ಲಿ ಶುದ್ದ ಕುಡಿವ ನೀರು ಭರ್ತಿ ಮಾಡಿ ಸಾರ್ವಜನಿಕರ, ದಾರಿಹೋಕರ ದಾಹ ನೀಗಿಸಲು ಸಹಕರಿಸುತ್ತಿದ್ದಾರೆ.
ಚಂದ್ರಶೇಖರ ಗೊಂದಿ, ಮೋಹನ ಇಬ್ರಾಹಿಂಪುರ, ಹನಮಂತ ಕುರಿ, ನವೀನಭಾಯ್ ಪಟೇಲ, ಶ್ರೀನಿವಾಸ ಗುಂಡಾ, ತಿಮ್ಮಣ್ಣ ಪಾಟೀಲ, ಅಶ್ವಿನ್ ಪಟೇಲ, ಖುಷಿ, ಮಾಹಿ, ಸೋಹಂ, ಯಶ್ ಸೇರಿದಂತೆ ಯುವಕ ಮಂಡಳದವರು ಸೇವೆ ಸಲ್ಲಿಸುತ್ತಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 