ಇತಿಹಾಸದ ದೇವಾಲಯಗಳ ಸ್ವಚ್ಛತೆ
ಲೋಕದರ್ಶನವರದಿ
ರಾಣೇಬೆನ್ನೂರು: ತಾಲೂಕಿನ ಹಳೇ ಹೊನ್ನತ್ತಿ ಗ್ರಾಮದಲ್ಲಿರುವ 12ನೇ ಶತಮಾನದ ಇತಿಹಾಸ ಪರಂಪರೆಯ ಪುರಾತನ ಕಾಲದ ದೇವಾಲಯಗಳನ್ನು ರವಿವಾರ ಸ್ಥಳೀಯ ಸ್ವತಂತ್ರ ಜನಸೇವಾ ಟ್ರಸ್ಟ್ನ ತಂಡವು ಸ್ವಚ್ಛತೆಗೊಳಿಸಿ ಗ್ರಾಮೀಣ ಜನರ ಗಮನ ಸೆಳೆದರು. ಸ್ವಚ್ಚತಾ ಕಾರ್ಯದಲ್ಲಿ ಸಂಸ್ಥೆ ಅಧ್ಯಕ್ಷ ವಿಶ್ವನಾಥ ನೀಲಗುಂದ ಪದಾಧಿಕಾರಿಗಳಾದ ಭೀಮರಾಜ ಕರಿಭೀಮಪ್ಪನವರ, ಚಂದ್ರು ಗುಬ್ಬಿ, ಸತೀಷ್ ಪಾಣಿಭಾತೆ, ಚಂದ್ರ ಹಳ್ಳಳ್ಳಿ ಸೇರಿದಂತೆ ಇನ್ನಿತರೆ ಸದಸ್ಯರು ಪಾಲ್ಗೊಂಡಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 