ಇತಿಹಾಸದ ದೇವಾಲಯಗಳ ಸ್ವಚ್ಛತೆ
ಲೋಕದರ್ಶನವರದಿ
ರಾಣೇಬೆನ್ನೂರು: ತಾಲೂಕಿನ ಹಳೇ ಹೊನ್ನತ್ತಿ ಗ್ರಾಮದಲ್ಲಿರುವ 12ನೇ ಶತಮಾನದ ಇತಿಹಾಸ ಪರಂಪರೆಯ ಪುರಾತನ ಕಾಲದ ದೇವಾಲಯಗಳನ್ನು ರವಿವಾರ ಸ್ಥಳೀಯ ಸ್ವತಂತ್ರ ಜನಸೇವಾ ಟ್ರಸ್ಟ್ನ ತಂಡವು ಸ್ವಚ್ಛತೆಗೊಳಿಸಿ ಗ್ರಾಮೀಣ ಜನರ ಗಮನ ಸೆಳೆದರು. ಸ್ವಚ್ಚತಾ ಕಾರ್ಯದಲ್ಲಿ ಸಂಸ್ಥೆ ಅಧ್ಯಕ್ಷ ವಿಶ್ವನಾಥ ನೀಲಗುಂದ ಪದಾಧಿಕಾರಿಗಳಾದ ಭೀಮರಾಜ ಕರಿಭೀಮಪ್ಪನವರ, ಚಂದ್ರು ಗುಬ್ಬಿ, ಸತೀಷ್ ಪಾಣಿಭಾತೆ, ಚಂದ್ರ ಹಳ್ಳಳ್ಳಿ ಸೇರಿದಂತೆ ಇನ್ನಿತರೆ ಸದಸ್ಯರು ಪಾಲ್ಗೊಂಡಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 