ಸ್ವಚ್ಛತಾ ಅರಿವು ಕಾರ್ಯಕ್ರಮ
ಹಾವೇರಿ11: ಸ್ಥಳೀಯ ಪ್ರತಿಷ್ಠಿತ ಕೆ. ಎಲ್. ಇ. ಸಂಸ್ಥೆಯ ಗುದ್ಲೆಪ್ಪ ಹಳ್ಳಿಕೇರಿ ಮಹಾವಿದ್ಯಾಲಯದ ಓ ಖ ಖ ಘಟಕಗಳ ಸ್ವಚ್ಛತಾ ಕಾರ್ಯಕ್ರಮದ ಅಡಿಯಲ್ಲಿ ಹಾವೇರಿ ಬಸ್ ನಿಲ್ದಾಣದಲ್ಲಿ ಸ್ವಚ್ಛತಾ ಅರಿವು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು ಈ ಒಂದು ಕಾರ್ಯಕ್ರಮವನ್ನು ನಿಲ್ದಾಣದ ನಿಯಂತ್ರಣಾಧಿಕಾರಿಗಳಾದ ಖ. ಏ. ವಗ್ಗಣ್ಣನವರ ಪೊರಕೆ ಹಿಡಿದು ಕಸಗೂಡಿಸುವ ಮೂಲಕ ಚಾಲನೆ ನೀಡಿ ಮಾತನಾಡುತ್ತಾ ಪ್ರತಿಯೊಬ್ಬ ಪ್ರಯಾಣಿಕರು ನಿಲ್ದಾಣವನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು. ಕಸವನ್ನು ಕಸದ ಡಬ್ಬಿಯಲ್ಲಿ ಹಾಕಬೇಕು ಎಂದು ಕರೆ ನೀಡಿದರು. ಮತ್ತು ಜಿ. ಹೆಚ್. ಮಹಾವಿದ್ಯಾಲಯದ ಓ ಖ ಖ ಘಟಕಗಳ ಈ ಕಾರ್ಯಕ್ರಮ ಬಹಳಷ್ಟು ಶ್ಲಾಘನೀಯ ಎಂದು ನುಡಿದರು. ಇನ್ನೋರ್ವ ಅಧಿಕಾರಿಯಾದ ಒ. ಏ. ಜೋಡಿನ ಸಹ ಉಪಸ್ಥಿತರಿದ್ದರು. ಈ ವೇಳೆಯಲ್ಲಿ ಸ್ವಯಂಸೇವಕರಿಂದ ಬಸ್ ನಿಲ್ದಾನವನ್ನು ಸ್ವಚ್ಛಗೊಳಿಸಲಾಯಿತು. ಈ ಸಂದರ್ಭದಲ್ಲಿ ಕಾಲೇಜಿನ ಓ ಖ ಖ ಘಟಕಧಿಕಾರಿಗಳಾದ ಪ್ರೋ ರಮೇಶ ನಾಯಕ್ & ಪ್ರೋ ಎಸ್. ಎಸ್. ಸಣ್ಣಶಿವಣ್ಣನವರ ಉಪಸ್ಥಿತರಿದ್ದರು. ಹಾಗೂ ನೂರಾರು ಸ್ವಯಂಸೇವಕರು ಹಾಜರಿದ್ದರು.
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 