ಅಂಚೆ ಕಚೇರಿ ಆವರಣದಲ್ಲಿ ಸ್ವಚ್ಚತಾ ಆಂದೋಲನ
Cleanliness drive in the post office premises
ಮುದ್ದೇಬಿಹಾಳ 18 : ಮುಖ್ಯ ಅಂಚೆ ಕಚೇರಿ ಆವರಣದಲ್ಲಿ ಸ್ವಚ್ಚತಾ ಆಂದೋಲನದ ಅಡಿಯಲ್ಲಿ ಗಿಡಗಳನ್ನು ನೆಟ್ಟು ನೀರೆರೆಯಲಾಯಿತು. ಪೋಸ್ಟ್ ಮಾಸ್ಟರ್ ಸಂಗಮೇಶ ಮಡಿವಾಳರ, ಮಂಜುನಾಥ ಮುರಾಳ, ದೀಲೀಪ ಮೇಲಿನಕೇರಿ, ಸಂಗಮೇಶ ತಳಗಡೆ, ವೈ.ಬಿ.ರೇವಡಿಹಾಳ, ಚಂದ್ರು ಜಾಧವ, ಸೋಮಸಿಂಗ ನಾಯಕ, ಸಂಜು ಜಾಧವ, ಮಂಜುಳಾ ಜಾವೂರ, ಸಂಜೀವ ಬ್ಯಾಲ್ಯಾಳ, ರೇಖಾ ಇಳಗೇರ, ಮತ್ತಿತರರು ಇದ್ದರು.
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ 