ಅಂಚೆ ಕಚೇರಿ ಆವರಣದಲ್ಲಿ ಸ್ವಚ್ಚತಾ ಆಂದೋಲನ
Cleanliness drive in the post office premises
ಮುದ್ದೇಬಿಹಾಳ 18 : ಮುಖ್ಯ ಅಂಚೆ ಕಚೇರಿ ಆವರಣದಲ್ಲಿ ಸ್ವಚ್ಚತಾ ಆಂದೋಲನದ ಅಡಿಯಲ್ಲಿ ಗಿಡಗಳನ್ನು ನೆಟ್ಟು ನೀರೆರೆಯಲಾಯಿತು. ಪೋಸ್ಟ್ ಮಾಸ್ಟರ್ ಸಂಗಮೇಶ ಮಡಿವಾಳರ, ಮಂಜುನಾಥ ಮುರಾಳ, ದೀಲೀಪ ಮೇಲಿನಕೇರಿ, ಸಂಗಮೇಶ ತಳಗಡೆ, ವೈ.ಬಿ.ರೇವಡಿಹಾಳ, ಚಂದ್ರು ಜಾಧವ, ಸೋಮಸಿಂಗ ನಾಯಕ, ಸಂಜು ಜಾಧವ, ಮಂಜುಳಾ ಜಾವೂರ, ಸಂಜೀವ ಬ್ಯಾಲ್ಯಾಳ, ರೇಖಾ ಇಳಗೇರ, ಮತ್ತಿತರರು ಇದ್ದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 