ಅಂಚೆ ಕಚೇರಿ ಆವರಣದಲ್ಲಿ ಸ್ವಚ್ಚತಾ ಆಂದೋಲನ
Cleanliness drive in the post office premises
ಮುದ್ದೇಬಿಹಾಳ 18 : ಮುಖ್ಯ ಅಂಚೆ ಕಚೇರಿ ಆವರಣದಲ್ಲಿ ಸ್ವಚ್ಚತಾ ಆಂದೋಲನದ ಅಡಿಯಲ್ಲಿ ಗಿಡಗಳನ್ನು ನೆಟ್ಟು ನೀರೆರೆಯಲಾಯಿತು. ಪೋಸ್ಟ್ ಮಾಸ್ಟರ್ ಸಂಗಮೇಶ ಮಡಿವಾಳರ, ಮಂಜುನಾಥ ಮುರಾಳ, ದೀಲೀಪ ಮೇಲಿನಕೇರಿ, ಸಂಗಮೇಶ ತಳಗಡೆ, ವೈ.ಬಿ.ರೇವಡಿಹಾಳ, ಚಂದ್ರು ಜಾಧವ, ಸೋಮಸಿಂಗ ನಾಯಕ, ಸಂಜು ಜಾಧವ, ಮಂಜುಳಾ ಜಾವೂರ, ಸಂಜೀವ ಬ್ಯಾಲ್ಯಾಳ, ರೇಖಾ ಇಳಗೇರ, ಮತ್ತಿತರರು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 