ವಿದ್ಯಾರ್ಥಿಗಳಿಂದ ಸ್ವಚ್ಚತಾ ಕಾರ್ಯಕ್ರಮ
ಲೋಕದರ್ಶನವರದಿ
ಹಾವೇರಿ: ನಗರದ ಹಳ್ಳಿಕೇರಿ ಗುದ್ಲೇಪ್ಪ ಕಾಲೇಜಿನ ಎನ್.ಎಸ್.ಎಸ್ ಕ್ಯಾಂಪ್ ವಿದ್ಯಾಥರ್ಿಗಳಿಂದ ಹಾವೇರಿ ನಗರದ ಸಾರ್ವಜನಿಕ ಜನಬೀಡು ಪ್ರದೇಶವಾದ ಬಸ್ ನಿಲ್ದಾಣದಲ್ಲಿ ಸ್ವಚ್ಚತಾ ಕಾರ್ಯಕ್ರಮ ನಡೆಸಲಾಯಿತು.
ಬುಧವಾರದಂದು ಎನ್.ಎಸ್.ಎಸ್ ಕ್ಯಾಂಪ್ ವಿದ್ಯಾಥರ್ಿಗಳು ಕಸದ ರಾಸಿಯಿಂದ ತುಂಬಿ ತುಳುಕುತ್ತಿದ್ದ ನಗರ ಸಾರ್ವಜನಿಕ ಬಸ್ ನಿಲ್ದಾಣ ಆವರಣವನ್ನು ಜಾಡು ಹಿಡಿದು ಕಸ ಗೂಡಿಸಿ ಸ್ವಚ್ಚತೆ ಬಗ್ಗೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸಿದರು.
ನಗರದ ಎಲ್ಲಂದರಲ್ಲಿ ಕಸವನ್ನು ಹಾಕಬೇಡಿ ಕಸದ ಬಟ್ಟಿಯಲ್ಲಿ ಕಸವನ್ನು ಹಾಕಿ, ನಮ್ಮ ನಡೆ ಸ್ವಚ್ಚತೆ ಕೆಡೆ ಅನ್ನುವ ಪ್ಲಾಸ್ ಬೋರ್ಡ ಹಿಡಿದು ಘೋಷಣೆ ಕೂಗಿದರು.
ಈ ಸಂದರ್ಭದಲ್ಲಿ ಕಾಲೇಜಿನ ಪ್ರೋ. ರಮೇಶ ನಾಯಕ, ಎಸ್.ಎಸ್ ಸಣ್ಣಶಿವಣ್ಣನವರ ಹಾಜರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 