2 ವಾರಗಳಲ್ಲಿ ನ್ಯಾಷನಲ್ ಹೆರಾಲ್ಡ್ ಕಚೇರಿ ತೆರವುಗೊಳಿಸಿ- ದೆಹಲಿ ಹೈ
ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿರುವ ನ್ಯಾಷನಲ್ ಹೆರಾಲ್ಡ್ ಪತ್ರಿಕಾ ಕಚೇರಿಯ ಭೋಗ್ಯದ ಅವಧಿಯನ್ನು ಮುಕ್ತಾಯಗೊಳಿಸಿದ ಕೇಂದ್ರ ಸಕರ್ಾರದ ನಿಧರ್ಾರ ಪ್ರಶ್ನಿಸಿ, ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್(ಎಜೆಎಲ್) ಸಲ್ಲಿಸಿದ್ದ ಅಜರ್ಿಯನ್ನು ಶುಕ್ರವಾರ ದೆಹಲಿ ಹೈಕೋಟರ್್ ವಜಾಗೊಳಿಸಿದೆ. ಎಜೆಎಲ್ ಅಜರ್ಿಯನ್ನು ವಜಾಗೊಳಿಸಿದ ನ್ಯಾಯಮೂತರ್ಿ ಸುನೀಲ್ ಗೌರ್ ಅವರು, ಎರಡು ವಾರಗಳಲ್ಲಿ ಕಚೇರಿಯನ್ನು ತೆರವುಗೊಳಿಸುವಂತೆ ಆದೇಶಿಸಿದ್ದಾರೆ.
ಎಜೆಎಲ್ ಸಂಸ್ಥೆಯು 56 ವರ್ಷಗಳಿಂದ ಇಲ್ಲಿ ಕಚೇರಿಯನ್ನು ಭೋಗ್ಯಕ್ಕೆ ಪಡೆದು ಪತ್ರಿಕೆ ನಡೆಸುತ್ತಿತ್ತು. ಆದರೆ ಕಳೆದ 10 ವರ್ಷಗಳಿಂದ ಕಟ್ಟಡದ ಕಚೇರಿಯಲ್ಲಿ ಯಾವುದೇ ಪತ್ರಿಕೆ ಕಾರ್ಯನಿರ್ವಹಿಸುತ್ತಿಲ್ಲ. ಇದು ಭೋಗ್ಯದ ಕರಾರಿನ ಸ್ಪಷ್ಟ ಉಲ್ಲಂಘನೆ. ಆದ್ದರಿಂದ ನವೆಂಬರ್ 15ರೊಳಗೆ ಕಚೇರಿಯನ್ನು ತೆರವುಗೊಳಿಸಿ, ಅದನ್ನು ಕೇಂದ್ರ ಸಕರ್ಾರದ ವಶಕ್ಕೆ ಒಪ್ಪಿಸುವಂತೆ ಅಕ್ಟೋಬರ್ 30ರಂದು ನಗರಾಭಿವೃದ್ಧಿ ಸಚಿವಾಲಯ ಆದೇಶಿಸಿತ್ತು.
ನಗರಾಭಿವೃದ್ಧಿ ಸಚಿವಾಲಯದ ಈ ಆದೇಶ ಪ್ರಶ್ನಿಸಿ ಎಜೆಎಲ್ ಸಂಸ್ಥೆ ಹೈಕೋಟರ್್ ಮೊರೆ ಹೋಗಿತ್ತು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 