2 ವಾರಗಳಲ್ಲಿ ನ್ಯಾಷನಲ್ ಹೆರಾಲ್ಡ್ ಕಚೇರಿ ತೆರವುಗೊಳಿಸಿ- ದೆಹಲಿ ಹೈ
ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿರುವ ನ್ಯಾಷನಲ್ ಹೆರಾಲ್ಡ್ ಪತ್ರಿಕಾ ಕಚೇರಿಯ ಭೋಗ್ಯದ ಅವಧಿಯನ್ನು ಮುಕ್ತಾಯಗೊಳಿಸಿದ ಕೇಂದ್ರ ಸಕರ್ಾರದ ನಿಧರ್ಾರ ಪ್ರಶ್ನಿಸಿ, ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್(ಎಜೆಎಲ್) ಸಲ್ಲಿಸಿದ್ದ ಅಜರ್ಿಯನ್ನು ಶುಕ್ರವಾರ ದೆಹಲಿ ಹೈಕೋಟರ್್ ವಜಾಗೊಳಿಸಿದೆ. ಎಜೆಎಲ್ ಅಜರ್ಿಯನ್ನು ವಜಾಗೊಳಿಸಿದ ನ್ಯಾಯಮೂತರ್ಿ ಸುನೀಲ್ ಗೌರ್ ಅವರು, ಎರಡು ವಾರಗಳಲ್ಲಿ ಕಚೇರಿಯನ್ನು ತೆರವುಗೊಳಿಸುವಂತೆ ಆದೇಶಿಸಿದ್ದಾರೆ.
ಎಜೆಎಲ್ ಸಂಸ್ಥೆಯು 56 ವರ್ಷಗಳಿಂದ ಇಲ್ಲಿ ಕಚೇರಿಯನ್ನು ಭೋಗ್ಯಕ್ಕೆ ಪಡೆದು ಪತ್ರಿಕೆ ನಡೆಸುತ್ತಿತ್ತು. ಆದರೆ ಕಳೆದ 10 ವರ್ಷಗಳಿಂದ ಕಟ್ಟಡದ ಕಚೇರಿಯಲ್ಲಿ ಯಾವುದೇ ಪತ್ರಿಕೆ ಕಾರ್ಯನಿರ್ವಹಿಸುತ್ತಿಲ್ಲ. ಇದು ಭೋಗ್ಯದ ಕರಾರಿನ ಸ್ಪಷ್ಟ ಉಲ್ಲಂಘನೆ. ಆದ್ದರಿಂದ ನವೆಂಬರ್ 15ರೊಳಗೆ ಕಚೇರಿಯನ್ನು ತೆರವುಗೊಳಿಸಿ, ಅದನ್ನು ಕೇಂದ್ರ ಸಕರ್ಾರದ ವಶಕ್ಕೆ ಒಪ್ಪಿಸುವಂತೆ ಅಕ್ಟೋಬರ್ 30ರಂದು ನಗರಾಭಿವೃದ್ಧಿ ಸಚಿವಾಲಯ ಆದೇಶಿಸಿತ್ತು.
ನಗರಾಭಿವೃದ್ಧಿ ಸಚಿವಾಲಯದ ಈ ಆದೇಶ ಪ್ರಶ್ನಿಸಿ ಎಜೆಎಲ್ ಸಂಸ್ಥೆ ಹೈಕೋಟರ್್ ಮೊರೆ ಹೋಗಿತ್ತು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 