ಕೊಳವೆ ಬಾವಿ ಮುಚ್ಚಿಸಿ
ಲೋಕದರ್ಶನ ವರದಿ
ಹಾವೇರಿ: ತಾಲೂಕಿನ ಹನುಮನಹಳ್ಳಿ ಗ್ರಾಮದಲ್ಲಿ ಇನ್ನು ಕೊಳವೆ ಬಾವಿ ಮುಚ್ಚದೆ ಜೀವಂತವಾಗಿ ಇದೆ ಈ ಬಗ್ಗೆ ವರ್ಷದ ಹಿಂದೆ ಗ್ರಾಮ ಪಂಚಾಯಿತಿಯವರು ಊರಿನಲ್ಲಿ ಡಂಗುರ ಸಾರಿಸಿ ಕೊಳವೆ ಬಾವಿಯನ್ನು ಮುಚ್ಚುವಂತೆ ಜನರಿಗೆ ತಿಳಿ ಹೇಳಿದ್ದರು. ಆದರೂ ಎಚ್ಚೆತ್ತುಕೊಳ್ಳದ ಗ್ರಾಮದ ರೈತ ಗಂಗಾಧರ ಕೆ. ಎಂಬುವವರ ಜಮೀನಿನಲ್ಲಿ (ಹಳ್ಳದ ಹತ್ತಿರ) ಇನ್ನೂ ಕೊಳವೆ ಬಾವಿ ಬಾಯ್ತೆರೆದು ಕುಳಿತಿದೆ. ಆದ್ದರಿಂದ ಯಾವುದೇ ಅನಾಹುತಗಳು ಸಂಭವಿಸುವುದಕ್ಕಿಂತ ಮೊದಲು ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕಾಗಮಿಸಿ ರೈತನಿಗೆ ಕೊಳವೆ ಬಾವಿ ಮುಚ್ಚುವಂತೆ ಹೇಳಬೇಕಾಗಿದೆ.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 